Webdunia - Bharat's app for daily news and videos

Install App

ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶ ದ್ವಂದ್ವ

Webdunia
ಗುರುವಾರ, 21 ಜುಲೈ 2022 (21:09 IST)
ಸಾರ್ವಜನಿಕ ಶಿಕ್ಷಣ ಇಲಾಖೆ ದಿನಕ್ಕೊಂದು ಆದೇಶ ಹೊರಡಿಸುತ್ತಿದೆ ಎಂದು ಖಾಸಗಿ ಶಾಲಾ ಒಕ್ಕೂಟದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕಿಡಿಕಾರಿದ್ದಾರೆ.ಶೈಕ್ಷಣಿಕ ವರ್ಷಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಲು ದಿನಾಂಕ 19/7/22ರಂದು ಸುತ್ತೋಲೆ ಹೊರಡಿಸಿ ಹೊಸ ಶಾಲೆಗಳನ್ನು ಪ್ರಾರಂಭಿಸಲು ಅಥವಾ ಸ್ವಾಭಾವಿಕ ಬೆಳವಣಿಗೆ ಅಡಿಯಲ್ಲಿ ಹೆಚ್ಚುವರಿ ವಿಭಾಗಗಳನ್ನು ಹೊಂದಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 25/7/22 ಕೊನೆಯ ದಿನಾಂಕ ಎಂದು ಪ್ರಕಟಿಸಿದೆ.ಇನ್ನು ಇಂದು ಮತ್ತೊಂದು  ಸುತ್ತೋಲೆಯನ್ನು ಹೊರಡಿಸಿದೆ. ಅದರಲ್ಲಿ 2022-23 ರ ಶೈಕ್ಷಣಿಕ ವರ್ಷದ ಮಾನ್ಯತೆ ನೀಡುವ ಪ್ರಕ್ರಿಯೆ ಈಗಾಗಲೇ ಮುಗಿದಿದೆ. ಇನ್ನು ಮಾನ್ಯತೆ ಇಲ್ಲದ ಶಾಲೆಗಳನ್ನು ಕಾನೂನು ಬಾಹಿರವಾಗಿ ನಡೆಸುತ್ತಿರುವ ಶಾಲೆಗಳೆಂದು, ಪರಿಗಣಿಸಿ ಅಂತಹ ಶಾಲೆಗಳ ಹೆಸರುಗಳನ್ನು ಬಿ ಇ ಓ ಕಚೇರಿಗಳ ನೋಟಿಸ್ ಬೋರ್ಡ್ ನಲ್ಲಿ  ಪ್ರಚಾರ ನೀಡಬೇಕೆಂದು ನಿರ್ದೇಶಸಲಾಗಿದೆ. ಇನ್ನು ಇದೆಲ್ಲ ಇಲಾಖೆಯ ದ್ವಂದ್ವ ಹಾಗೂ ಬೇಜವಾಬ್ದಾರಿ ನಿಲುವು ಎಂದು ಲೋಕೇಶ್ ತಾಳೆಕಟ್ಟೆ ಅಸಾಮಾಧಾನ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments