Webdunia - Bharat's app for daily news and videos

Install App

ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶ ದ್ವಂದ್ವ

Webdunia
ಗುರುವಾರ, 21 ಜುಲೈ 2022 (21:09 IST)
ಸಾರ್ವಜನಿಕ ಶಿಕ್ಷಣ ಇಲಾಖೆ ದಿನಕ್ಕೊಂದು ಆದೇಶ ಹೊರಡಿಸುತ್ತಿದೆ ಎಂದು ಖಾಸಗಿ ಶಾಲಾ ಒಕ್ಕೂಟದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕಿಡಿಕಾರಿದ್ದಾರೆ.ಶೈಕ್ಷಣಿಕ ವರ್ಷಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಲು ದಿನಾಂಕ 19/7/22ರಂದು ಸುತ್ತೋಲೆ ಹೊರಡಿಸಿ ಹೊಸ ಶಾಲೆಗಳನ್ನು ಪ್ರಾರಂಭಿಸಲು ಅಥವಾ ಸ್ವಾಭಾವಿಕ ಬೆಳವಣಿಗೆ ಅಡಿಯಲ್ಲಿ ಹೆಚ್ಚುವರಿ ವಿಭಾಗಗಳನ್ನು ಹೊಂದಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 25/7/22 ಕೊನೆಯ ದಿನಾಂಕ ಎಂದು ಪ್ರಕಟಿಸಿದೆ.ಇನ್ನು ಇಂದು ಮತ್ತೊಂದು  ಸುತ್ತೋಲೆಯನ್ನು ಹೊರಡಿಸಿದೆ. ಅದರಲ್ಲಿ 2022-23 ರ ಶೈಕ್ಷಣಿಕ ವರ್ಷದ ಮಾನ್ಯತೆ ನೀಡುವ ಪ್ರಕ್ರಿಯೆ ಈಗಾಗಲೇ ಮುಗಿದಿದೆ. ಇನ್ನು ಮಾನ್ಯತೆ ಇಲ್ಲದ ಶಾಲೆಗಳನ್ನು ಕಾನೂನು ಬಾಹಿರವಾಗಿ ನಡೆಸುತ್ತಿರುವ ಶಾಲೆಗಳೆಂದು, ಪರಿಗಣಿಸಿ ಅಂತಹ ಶಾಲೆಗಳ ಹೆಸರುಗಳನ್ನು ಬಿ ಇ ಓ ಕಚೇರಿಗಳ ನೋಟಿಸ್ ಬೋರ್ಡ್ ನಲ್ಲಿ  ಪ್ರಚಾರ ನೀಡಬೇಕೆಂದು ನಿರ್ದೇಶಸಲಾಗಿದೆ. ಇನ್ನು ಇದೆಲ್ಲ ಇಲಾಖೆಯ ದ್ವಂದ್ವ ಹಾಗೂ ಬೇಜವಾಬ್ದಾರಿ ನಿಲುವು ಎಂದು ಲೋಕೇಶ್ ತಾಳೆಕಟ್ಟೆ ಅಸಾಮಾಧಾನ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments