Webdunia - Bharat's app for daily news and videos

Install App

ನಿಮ್ಮನ್ನು ಮನೆಗೆ ಕಳುಹಿಸುವರೆಗೂ ಪಾದಯಾತ್ರೆ ನಿಲ್ಲದು: ಗುಡುಗಿದ ಯಡಿಯೂರಪ್ಪ

Sampriya
ಶನಿವಾರ, 10 ಆಗಸ್ಟ್ 2024 (15:30 IST)
ಮೈಸೂರು: ಈ ಪಾದಯಾತ್ರೆ ನಿಮ್ಮನ್ನು ಮನೆಗೆ ಕಳುಹಿಸುವರೆಗೂ ನಿಲ್ಲದು. 82 ವರ್ಷ ಆಗಿದ್ದರೂ ರಾಜ್ಯದ ಉದ್ದಗಲ‌ ಓಡಾಡಿ ನಿಮ್ಮನ್ನು ಮನೆಗೆ ಕಳಿಸುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಗುಡುಗಿದರು.

ಮೈಸೂರು ಚಲೋ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ದಿವಾಳಿಯಾಗಿರುವ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ತಾನು ಕಲ್ಲು ಬಂಡೆ ಎನ್ನುತ್ತಿರುವ ಡಿಕೆ ಶಿವಕುಮಾರ್ ಅವರು ವಿಜಯೇಂದ್ರ, ಅಶೋಕರನ್ನು ಏಕವಚನದಲ್ಲಿ ಕರೆಯುತ್ತಾರೆ.  ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದ್ದು, ಯಾವಾಗ ಏನ್‌ ಆಗ್ಬೋದು ಎಂದು ಹೇಳಕ್ಕಾಗಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಯಾವ ಮುಖ್ಯಮಂತ್ರಿ ಕೂಡ ತನ್ನ ಕುಟುಂಬಕ್ಕೆ ನಿವೇಶನ ಕೊಟ್ಟಿಲ್ಲ. ಇದು ಯಾರ ಅಪ್ಪನ ಮನೆ ದುಡ್ಡು? ಇಷ್ಟಾದರೂ ಪ್ರಾಮಾಣಿಕ ಎನ್ನುತ್ತೀರಿ. ಇಂತಹ ಸಿ.ಎಂ. ಡಿಸಿಎಂ ರಾಜ್ಯದಲ್ಲಿ ಇರುವವರೆಗೆ ಅಭಿವೃದ್ಧಿ ಸಾಧ್ಯವಿಲ್ಲ. ಶೀಘ್ರದಲ್ಲೇ ನಿಮ್ಮನ್ನು ರಾಜ್ಯದ ಜನ ಮನೆಗೆ ಕಳುಹಿಸುತ್ತಾರೆ. ಈಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130- 140 ಸ್ಥಾನ ಗೆಲ್ಲಲಿದೆ ಎಂದು ನುಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments