Webdunia - Bharat's app for daily news and videos

Install App

ಇಡೀ ಸ್ಯಾಂಡಲ್​ವುಡ್​ನಲ್ಲೇ ಸಂಚಲನ ಮೂಡಿಸಿದ್ದ ಮೀಟೂ ಕೇಸ್ ಮತ್ತೆ ಆ್ಯಕ್ಟೀವ್

Webdunia
ಶನಿವಾರ, 11 ಸೆಪ್ಟಂಬರ್ 2021 (20:13 IST)
2018ರಲ್ಲಿ ಇಡೀ ಸ್ಯಾಂಡಲ್​ವುಡ್​ನಲ್ಲೇ ಸಂಚಲನ ಮೂಡಿಸಿದ್ದ ಮೀಟೂ ಕೇಸ್ ಮತ್ತೆ ಆ್ಯಕ್ಟೀವ್ ಆಗಿದೆ. ಎಲ್ಲವೂ ಮುಗಿದಿದೆ, ಕ್ಲೀನ್ ಚಿಟ್ ಸಿಗುತ್ತೆ ಅಂತ ಕಾಯ್ತಿದ್ದವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.  ಗೃಹ ಸಚಿವ ಅರಗ ಜ್ಞಾನೇಂದ್ರ ಅದ್ಯಾವಾಗ ಬಾಕಿ ಉಳಿದ ಕೇಸ್ ಕ್ಲಿಯರ್ ಮಾಡಿ ಅಂದ್ರೋ ಮೀಟೂ ಕೇಸ್​ ಕೂಡ ಮರು ಜೀವ ಪಡೆದುಕೊಂಡಿದೆ. ಈ ಕೇಸ್​​ನಲ್ಲಿ ಪ್ರಮುಖವಾಗಿದ್ದ  ನಿರ್ದೇಶಕ ಅರುಣ್, ನಿರ್ಮಾಪಕ ಜಯರಾಮ್, ಕ್ಯಾಮೆರಾಪರ್ಸನ್ ಕೃಷ್ಣ ಹೇಳಿಕೆ ನೀಡದೆ ಪ್ರಕರಣ ಹಾಗೇ ನೆನೆಗುದಿಗೆ ಬಿದ್ದಿತ್ತು. ನೋಟೀಸ್ ಕೊಟ್ಟರು ಬಾರದ ಈ ಮೂವರನ್ನು ಇದೀಗ ಪೊಲೀಸರು ಮತ್ತೆ ಕರೆಸಿ ಹೇಳಿಕೆ ಪಡೆದುಕೊಳ್ಳಲೇಬೇಕಾಗಿದೆ. ಈ ಮೂವರ ಹೇಳಿಕೆ ಮೇಲೆ ಕ್ಲೀನ್ ಚಿಟ್ ಕೊಡ್ತಾರಾ, ಚಾರ್ಜ್​ಶೀಟ್​ ಸಲ್ಲಿಕೆಯಾಗುತ್ತಾ ಅನ್ನೋದು ಡಿಪೆಂಟ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments