Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಸಚಿವ ಕೆಂಡಾಮಂಡಲ

ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಸಚಿವ ಕೆಂಡಾಮಂಡಲ
ಬೆಂಗಳೂರು , ಶನಿವಾರ, 15 ಜೂನ್ 2019 (19:24 IST)
ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲರಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ್ದರು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ. ದಿಡೀರ್ ಭೇಟಿ ನೀಡಿ ಒಂದು ಗಂಟೆ ಕಳೆದರೂ ವೈದ್ಯರು ಪತ್ತೆಯಿರಲಿಲ್ಲ. ಅಲ್ಲದೇ ರೋಗಿಗಳನ್ನು ಕೇಳುವವರಿರಲಿಲ್ಲ. ಅಲ್ಲಿನ ದುರವಸ್ಥೆಯನ್ನು ಕಂಡು ಕೆಂಡಾಮಂಡಲಗೊಂಡ ಸಚಿವರು ಅಸಮಧಾನ ಹೊರಹಾಕಿದರು.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅಲ್ಲಿನ ಅವ್ಯವಸ್ಥೆ ಕಂಡು ಗರಂ ಆದರು. ಸೂಕ್ತ ಕ್ರಮ ಕೈಗೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಜಮೀರ್ ಮನೆಯಲ್ಲಿ ಅಡಗಿದ್ದಾರಾ ಐಎಂಎ ಹಗರಣದ ರೂವಾರಿ ಮನ್ಸೂರ್?