Webdunia - Bharat's app for daily news and videos

Install App

ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಸಚಿವ ಕೆಂಡಾಮಂಡಲ

Webdunia
ಶನಿವಾರ, 15 ಜೂನ್ 2019 (19:24 IST)
ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲರಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ್ದರು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ. ದಿಡೀರ್ ಭೇಟಿ ನೀಡಿ ಒಂದು ಗಂಟೆ ಕಳೆದರೂ ವೈದ್ಯರು ಪತ್ತೆಯಿರಲಿಲ್ಲ. ಅಲ್ಲದೇ ರೋಗಿಗಳನ್ನು ಕೇಳುವವರಿರಲಿಲ್ಲ. ಅಲ್ಲಿನ ದುರವಸ್ಥೆಯನ್ನು ಕಂಡು ಕೆಂಡಾಮಂಡಲಗೊಂಡ ಸಚಿವರು ಅಸಮಧಾನ ಹೊರಹಾಕಿದರು.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅಲ್ಲಿನ ಅವ್ಯವಸ್ಥೆ ಕಂಡು ಗರಂ ಆದರು. ಸೂಕ್ತ ಕ್ರಮ ಕೈಗೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments