Webdunia - Bharat's app for daily news and videos

Install App

ಬೆಂಗಳೂರಲ್ಲಿ ಹೆಚ್ಚಾಯ್ತು ನಾಯಿ ಕಳ್ಳರ ಹಾವಳಿ..!

geetha
ಬುಧವಾರ, 17 ಜನವರಿ 2024 (15:00 IST)
ಬೆಂಗಳೂರು-ನಗರದಲ್ಲಿ ನಾಯಿ ಮರಿಯನ್ನು  ಖದೀಮರು ಬಿಡ್ತಿಲ್ಲ.ಮನೆಯ ಹೊರಗೆ ಆಟವಾಡುತ್ತಿದ್ದ ನಾಯಿಮರಿಯನ್ನು ಇಬ್ಬರು ಹೊತ್ತೊಯ್ದಿದ್ದಾರೆ.ಸ್ಕೂಟಿಯಲ್ಲಿ ಬಂದು ನಾಯಿಯನ್ನ ಖದೀಮರು ಕದ್ದಿದ್ದಾರೆ.10 ತಿಂಗಳ ಡೈಸಿ ಎಂಬ ಹೆಸರಿನ ನಾಯಿಮರಿ ಕಳ್ಳತನವಾಗಿದೆ.ಇನ್ನೂ ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಗಿರಿನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸುಮತಿ ಎಂಬುವವರು ಸಾಕಿದ್ದ ಡೈಸಿ ಹೆಸರಿನ ನಾಯಿಮರಿಯಾಗಿದ್ದು,1 ತಿಂಗಳ ಮರಿ ಇದ್ದಾಗ ಸುಮತಿ ತಂದು‌ ಸಾಕಿದ್ದರು.ಸದ್ಯ ನಾಯಿ‌ ಮರಿ ಕಳ್ಳತನವಾಗಿದೆ ಎಂದು ಸುಮತಿ ದೂರು‌ ದಾಖಲಿಸಿದ್ದಾಳೆ.ಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments