Select Your Language

Notifications

webdunia
webdunia
webdunia
webdunia

ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿಗೆ ಬೆದರಿಕೆ ಒಡ್ಡಿದ ಗಣಿ ಕುಳಗಳು

ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿಗೆ ಬೆದರಿಕೆ ಒಡ್ಡಿದ ಗಣಿ ಕುಳಗಳು
ಮಂಡ್ಯ , ಸೋಮವಾರ, 6 ಜನವರಿ 2020 (10:58 IST)
ಮಂಡ್ಯ :  ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಹಿನ್ನಲೆಯಲ್ಲಿ ಗುರುಸಿದ್ದೇಶ್ವರ ಸ್ವಾಮೀಜಿಗೆ ಗಣಿ ಕುಳಗಳು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿರುವ ರಾಮಯೋಗೇಶ್ವರ ಮಠದ ಸ್ವಾಮೀಜಿಯವರು  ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಗದ್ದುಗೆಯ ಕಂಬಗಳು ಬಿದ್ದಿದ್ದ ಹಿನ್ನಲೆಯಲ್ಲಿ ಬೇಬಿ ಬೆಟ್ಟದ ಗಣಿಗಾರಿಕೆ ವಿರುದ್ಧ  ಧ್ವನಿ ಎತ್ತಿದ್ದಾರೆ.


ಆದಕಾರಣ ಇದರಿಂದ ಕೋಪಗೊಂಡ ಗಣಿ ಮಾಲೀಕರ ಬೆಂಬಲಿಗರು ಭಾನುವಾರ ಸಂಜೆ ಮಠದ ಬಳಿ ತೆರಳಿ ಸ್ವಾಮೀಜಿಯನ್ನುಕೆಟ್ಟದಾಗಿ ನಿಂದಿಸಿದ್ದಲ್ಲದೇ, ಗಲಾಟೆ ನಡೆಸಿ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ ಇಡಿ