Webdunia - Bharat's app for daily news and videos

Install App

ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿಗೆ ಬೆದರಿಕೆ ಒಡ್ಡಿದ ಗಣಿ ಕುಳಗಳು

Webdunia
ಸೋಮವಾರ, 6 ಜನವರಿ 2020 (10:58 IST)
ಮಂಡ್ಯ :  ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಹಿನ್ನಲೆಯಲ್ಲಿ ಗುರುಸಿದ್ದೇಶ್ವರ ಸ್ವಾಮೀಜಿಗೆ ಗಣಿ ಕುಳಗಳು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿರುವ ರಾಮಯೋಗೇಶ್ವರ ಮಠದ ಸ್ವಾಮೀಜಿಯವರು  ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಗದ್ದುಗೆಯ ಕಂಬಗಳು ಬಿದ್ದಿದ್ದ ಹಿನ್ನಲೆಯಲ್ಲಿ ಬೇಬಿ ಬೆಟ್ಟದ ಗಣಿಗಾರಿಕೆ ವಿರುದ್ಧ  ಧ್ವನಿ ಎತ್ತಿದ್ದಾರೆ.


ಆದಕಾರಣ ಇದರಿಂದ ಕೋಪಗೊಂಡ ಗಣಿ ಮಾಲೀಕರ ಬೆಂಬಲಿಗರು ಭಾನುವಾರ ಸಂಜೆ ಮಠದ ಬಳಿ ತೆರಳಿ ಸ್ವಾಮೀಜಿಯನ್ನುಕೆಟ್ಟದಾಗಿ ನಿಂದಿಸಿದ್ದಲ್ಲದೇ, ಗಲಾಟೆ ನಡೆಸಿ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments