ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿಗೆ ಬೆದರಿಕೆ ಒಡ್ಡಿದ ಗಣಿ ಕುಳಗಳು

Webdunia
ಸೋಮವಾರ, 6 ಜನವರಿ 2020 (10:58 IST)
ಮಂಡ್ಯ :  ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಹಿನ್ನಲೆಯಲ್ಲಿ ಗುರುಸಿದ್ದೇಶ್ವರ ಸ್ವಾಮೀಜಿಗೆ ಗಣಿ ಕುಳಗಳು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿರುವ ರಾಮಯೋಗೇಶ್ವರ ಮಠದ ಸ್ವಾಮೀಜಿಯವರು  ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಗದ್ದುಗೆಯ ಕಂಬಗಳು ಬಿದ್ದಿದ್ದ ಹಿನ್ನಲೆಯಲ್ಲಿ ಬೇಬಿ ಬೆಟ್ಟದ ಗಣಿಗಾರಿಕೆ ವಿರುದ್ಧ  ಧ್ವನಿ ಎತ್ತಿದ್ದಾರೆ.


ಆದಕಾರಣ ಇದರಿಂದ ಕೋಪಗೊಂಡ ಗಣಿ ಮಾಲೀಕರ ಬೆಂಬಲಿಗರು ಭಾನುವಾರ ಸಂಜೆ ಮಠದ ಬಳಿ ತೆರಳಿ ಸ್ವಾಮೀಜಿಯನ್ನುಕೆಟ್ಟದಾಗಿ ನಿಂದಿಸಿದ್ದಲ್ಲದೇ, ಗಲಾಟೆ ನಡೆಸಿ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments