Webdunia - Bharat's app for daily news and videos

Install App

ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿಗೆ ಬೆದರಿಕೆ ಒಡ್ಡಿದ ಗಣಿ ಕುಳಗಳು

Webdunia
ಸೋಮವಾರ, 6 ಜನವರಿ 2020 (10:58 IST)
ಮಂಡ್ಯ :  ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಹಿನ್ನಲೆಯಲ್ಲಿ ಗುರುಸಿದ್ದೇಶ್ವರ ಸ್ವಾಮೀಜಿಗೆ ಗಣಿ ಕುಳಗಳು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿರುವ ರಾಮಯೋಗೇಶ್ವರ ಮಠದ ಸ್ವಾಮೀಜಿಯವರು  ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಗದ್ದುಗೆಯ ಕಂಬಗಳು ಬಿದ್ದಿದ್ದ ಹಿನ್ನಲೆಯಲ್ಲಿ ಬೇಬಿ ಬೆಟ್ಟದ ಗಣಿಗಾರಿಕೆ ವಿರುದ್ಧ  ಧ್ವನಿ ಎತ್ತಿದ್ದಾರೆ.


ಆದಕಾರಣ ಇದರಿಂದ ಕೋಪಗೊಂಡ ಗಣಿ ಮಾಲೀಕರ ಬೆಂಬಲಿಗರು ಭಾನುವಾರ ಸಂಜೆ ಮಠದ ಬಳಿ ತೆರಳಿ ಸ್ವಾಮೀಜಿಯನ್ನುಕೆಟ್ಟದಾಗಿ ನಿಂದಿಸಿದ್ದಲ್ಲದೇ, ಗಲಾಟೆ ನಡೆಸಿ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments