ತಾಕತ್ತಿದ್ದರೆ ಅವಿಶ್ವಾಸ ಮಂಡಿಸಿ ಎಂದು ಬಿಜೆಪಿಗೆ ಸವಾಲೆಸೆದ ಸಚಿವ!

Webdunia
ಗುರುವಾರ, 7 ಫೆಬ್ರವರಿ 2019 (15:09 IST)
ತಾಕತ್ತಿದ್ದರೆ ರಾಜ್ಯ ಸರಕಾರದ ವಿರುದ್ಧ ಅವಿಶ್ವಾಸವನ್ನು ಮಂಡಿಸಬೇಕು. ಹೀಗಂತ ಬಿಜೆಪಿ ಮುಖಂಡರಿಗೆ ಸಚಿವರೊಬ್ಬರು ಸವಾಲು ಹಾಕಿದ್ದಾರೆ.

ಸದನದಲ್ಲಿ ಕೋಲಾಹಲ ಸೃಷ್ಟಿಸುತ್ತಿರುವ ಬಿಜೆಪಿ ಮುಖಂಡರಿಗೆ ಸಚಿವರು ಸವಾಲು ಹಾಕಿದ್ದಾರೆ. ಸದನದಲ್ಲಿ ಬಿಜೆಪಿ ಗದ್ದಲ ಎಬ್ಬಿಸುತ್ತಿರುವುದಕ್ಕೆ ಕಿಡಿಕಾರಿರುವ ಸಚಿವ ಕೃಷ್ಣಭೈರೇಗೌಡ, ನೀರಿಲ್ಲದ ಬಾವಿಯಲ್ಲಿ ಬಿದ್ದು ಒದ್ದಾಡಬೇಡಿ. ಧೈರ್ಯವಿದ್ದರೆ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಎಂದರು.

ಇದಕ್ಕೆ ಸಚಿವ ತುಕಾರಾಂ ಸೇರಿದಂತೆ ಕಾಂಗ್ರೆಸ್ ನ ಹಲವು ಶಾಸಕರು ಧ್ವನಿಗೂಡಿಸಿದರು. ತಾಕತ್ ಇದ್ದರೆ ಅವಿಶ್ವಾಸ ಮಂಡಿಸಿ ಎಂದು ಸವಾಲು ಹಾಕಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments