Webdunia - Bharat's app for daily news and videos

Install App

ತಾಕತ್ತಿದ್ದರೆ ಅವಿಶ್ವಾಸ ಮಂಡಿಸಿ ಎಂದು ಬಿಜೆಪಿಗೆ ಸವಾಲೆಸೆದ ಸಚಿವ!

Webdunia
ಗುರುವಾರ, 7 ಫೆಬ್ರವರಿ 2019 (15:09 IST)
ತಾಕತ್ತಿದ್ದರೆ ರಾಜ್ಯ ಸರಕಾರದ ವಿರುದ್ಧ ಅವಿಶ್ವಾಸವನ್ನು ಮಂಡಿಸಬೇಕು. ಹೀಗಂತ ಬಿಜೆಪಿ ಮುಖಂಡರಿಗೆ ಸಚಿವರೊಬ್ಬರು ಸವಾಲು ಹಾಕಿದ್ದಾರೆ.

ಸದನದಲ್ಲಿ ಕೋಲಾಹಲ ಸೃಷ್ಟಿಸುತ್ತಿರುವ ಬಿಜೆಪಿ ಮುಖಂಡರಿಗೆ ಸಚಿವರು ಸವಾಲು ಹಾಕಿದ್ದಾರೆ. ಸದನದಲ್ಲಿ ಬಿಜೆಪಿ ಗದ್ದಲ ಎಬ್ಬಿಸುತ್ತಿರುವುದಕ್ಕೆ ಕಿಡಿಕಾರಿರುವ ಸಚಿವ ಕೃಷ್ಣಭೈರೇಗೌಡ, ನೀರಿಲ್ಲದ ಬಾವಿಯಲ್ಲಿ ಬಿದ್ದು ಒದ್ದಾಡಬೇಡಿ. ಧೈರ್ಯವಿದ್ದರೆ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಎಂದರು.

ಇದಕ್ಕೆ ಸಚಿವ ತುಕಾರಾಂ ಸೇರಿದಂತೆ ಕಾಂಗ್ರೆಸ್ ನ ಹಲವು ಶಾಸಕರು ಧ್ವನಿಗೂಡಿಸಿದರು. ತಾಕತ್ ಇದ್ದರೆ ಅವಿಶ್ವಾಸ ಮಂಡಿಸಿ ಎಂದು ಸವಾಲು ಹಾಕಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments