Webdunia - Bharat's app for daily news and videos

Install App

ಪಶುಪಾಲನೆ ಹಾಗೂ ಪಶುವೈದ್ಯಕೀಯ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ ಪಶುಸಂಗೋಪನಾ ಸಚಿವ

Webdunia
ಸೋಮವಾರ, 9 ಸೆಪ್ಟಂಬರ್ 2019 (12:07 IST)
ಬೆಂಗಳೂರು : ಪಶುಪಾಲನೆ ಹಾಗೂ ಪಶುವೈದ್ಯಕೀಯ ಅಧಿಕಾರಿಗಳನ್ನು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ರು ತರಾಟೆ ತೆಗೆದುಕೊಂಡಿದ್ದಾರೆ.



ಸಚಿವ ಪ್ರಭು ಚೌಹಾಣ್ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಆ  ವೇಳೆ ಅಧಿಕಾರಿಗಳ ಬೇಜವಬ್ದಾರಿ ಕೆಲಸಗಳನ್ನು ಕಂಡು ಅವರು ಅಧಿಕಾರಿಗಳ ಮೇಲೆ ಕಿಡಿಕಾರಿದ್ದಾರೆ.

 

ವಾರಗಟ್ಟಲೆ ಹಾಜರಿ ಪುಸ್ತಕಕ್ಕೆ ಸಹಿ ಹಾಕದ ಅಧಿಕಾರಿಗಳಿಗೆ ಹಾಗೂ ಗುಟ್ಕಾ ಜಗಿಯುತ್ತಿದ್ದ ಎಫ್.ಡಿಎ ಯನ್ನು ಸಚಿವರು  ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ  ಮದ್ಯ ಸೇವಿಸಿ ಕಚೇರಿಗೆ ಬಂದಿದ್ದ ನೌಕರನ ಅಮಾನತು ಮಾಡಲು ಆದೇಶಿಸಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments