Webdunia - Bharat's app for daily news and videos

Install App

ಬಾರ್ ಓನರ್ ಗಳೇ ಎಣ್ಣೆ ಕಳ್ಳರು ಎಂದ ಸಚಿವ

Webdunia
ಭಾನುವಾರ, 19 ಏಪ್ರಿಲ್ 2020 (17:18 IST)
ಬಾರ್ ಓನರ್ ಗಳೇ ತಮ್ಮ ಮದ್ಯದ ಅಂಗಡಿಗಳಲ್ಲಿರುವ ಎಣ್ಣೆಯನ್ನು ಕಳ್ಳತನ ಮಾಡ್ತಿದ್ದಾರೆ.

ಹೀಗಂತ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದು, ದುಬಾರಿ ಬೆಲೆಗೆ ಮದ್ಯ ಮಾರಾಟ ಮಾಡೋದರ ಸಲುವಾಗಿ ಹೀಗೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಈ ಆರೋಪ ಮಾಡಿದ್ದು, ಮದ್ಯದ ಅಂಗಡಿಗಳಲ್ಲಿರುವ ಮದ್ಯವನ್ನು ಓನರ್ ಗಳೇ ಕಳ್ಳತನ ಮಾಡಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments