Webdunia - Bharat's app for daily news and videos

Install App

ಆರೋಗ್ಯ ಸಚಿವರ ತವರಲ್ಲೇ ಮೂಲೆ ಸೇರಿರೋ 108

Webdunia
ಮಂಗಳವಾರ, 10 ಸೆಪ್ಟಂಬರ್ 2019 (16:18 IST)
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ 108 ವಾಹನಗಳು ಹದಗೆಟ್ಟು ಮೂಲೆ ಸೇರಿವೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ತವರು ಜಿಲ್ಲೆ ಚಿತ್ರದುರ್ಗದಲ್ಲಿ ಜಿಲ್ಲಾಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ.

ಹಲವು ಇಲ್ಲಗಳ ನಡುವೆಯೇ ರೋಗಿಗಳ ಆರೈಕೆಯಲ್ಲಿ ಆಸ್ಪತ್ರೆ ತೊಡಗಿಕೊಂಡಿದೆ.

ಉತ್ತಮ ಬೆಡ್, ಕುಡಿಯೋಕೆ ಸಿಗದ ನೀರು ಹಾಗೂ ಕೆಟ್ಟು ಮೂಲೆ ಸೇರಿರೋ 108 ಅಂಬುಲೆನ್ಸ್ ಗಳ ಕೊರತೆ ನಡುವೆಯೇ ಜಿಲ್ಲಾಸ್ಪತ್ರೆ ಕೆಲಸ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

ಮುಂದಿನ ಸುದ್ದಿ
Show comments