Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿನ ಭೀತಿಯ ನಡುವೆ ಟೆಂಪನ್ ರನ್ ಮಾಡಿದ ಆರೋಗ್ಯ ಸಚಿವರು

ಕೊರೊನಾ ಸೋಂಕಿನ ಭೀತಿಯ ನಡುವೆ ಟೆಂಪನ್ ರನ್ ಮಾಡಿದ ಆರೋಗ್ಯ ಸಚಿವರು
ಬೆಂಗಳೂರು , ಶನಿವಾರ, 14 ಮಾರ್ಚ್ 2020 (10:57 IST)
ಬೆಂಗಳೂರು : ರಾಜ್ಯದ ಜನರು ಕೊರೊನಾ ಸೋಂಕಿನ ಭೀತಿಯಲ್ಲಿದ್ದರೆ ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.


ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜನರು ಸೋಂಕಿನಿಂದ ಭಯಭೀತರಾಗಿದ್ದಾರೆ. ಈ ನಡುವೆ ಆರೋಗ್ಯ ಸಚಿವರಾದ ಶ್ರೀರಾಮುಲು ರಾಜ್ಯದ ಜನರ ಆರೋಗ್ಯದ ಬಗ್ಗೆ ಕ್ರಮಕೈಗೊಳ್ಳುವ ಬದಲಿ ಟೆಂಪಲ್ ರನ್ ಮಾಡುತ್ತಿದ್ದಾರೆ.


ಸಚಿವರು ಶ್ರೀರಾಮುಲು ಇಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಸಚಿವರು ನಕಾರ ಮಾಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ