Webdunia - Bharat's app for daily news and videos

Install App

ಪೊಲೀಸರು ಮಲಗಿದ್ದಾರಾ ಎಂದು ಪ್ರಶ್ನಿಸಿದ ಸಚಿವ

Webdunia
ಶನಿವಾರ, 18 ಜುಲೈ 2020 (15:31 IST)
ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರಾ ಅಥವಾ ಮಲಗಿದ್ದಾರಾ ಅನ್ನೋದು ಗೊತ್ತಾಗುತ್ತಿಲ್ಲ.

ಹೀಗಂತ ಸಚಿವ ಕೆ.ಎಸ್.ಈಶ್ವರಪ್ಪ ಪೊಲೀಸರ ವಿರುದ್ಧ ಗರಂ ಆಗಿದ್ದಾರೆ.

ಶಿವಮೊಗ್ಗದಲ್ಲಿ ಕಳ್ಳರು, ಕೊಲೆಗಾರರಿಗೆ ಭಯ ಇಲ್ಲದಾಗಿದೆ. ರೌಡಿಗಳು ಮಚ್ಚು, ಲಾಂಗ್ ಹಿಡಿದು ಓಡಾಡುತ್ತಿದ್ದಾರೆ.

ಆದರೆ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದೂರಿದ್ದಾರೆ.

ಅಪರಾಧ ಚಟುವಟಿಕೆಗಳ ನಿಯಂತ್ರಣದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಪೊಲೀಸರಿಂದ ಹೇಗೆ ಕೆಲಸ ಮಾಡಿಸಬೇಕು ಅನ್ನೋದು ಗೊತ್ತಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments