Webdunia - Bharat's app for daily news and videos

Install App

ಸಿದ್ದರಾಮಯ್ಯ ಸುತ್ತ ಸಚಿವ ಆಕಾಂಕ್ಷಿಗಳ ಚಿತ್ತ

Webdunia
ಶುಕ್ರವಾರ, 5 ಅಕ್ಟೋಬರ್ 2018 (19:48 IST)
ಕಾಂಗ್ರೆಸ್ -  ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿರುವಂತೆ ಸಚಿವ ಆಕಾಂಕ್ಷಿಗಳು ಸಮನ್ವಯ ಸಮಿತಿ ಅಧ್ಯಕ್ಷರತ್ತ ಚಿತ್ತ ಹರಿಸಿದ್ದಾರೆ.

ಒಂದೆರಡು ದಿನ ಯಾರ ಭೇಟಿಗೂ ಅವಕಾಶ ನೀಡದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ನಿವಾಸ ಇಂದು ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿತ್ತು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕರಾದ ಡಾ.ಕೆ.ಸುಧಾಕರ, ತುಕಾರಾಂ, ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಸೇರಿದಂತೆ ಅನೇಕ ಮುಖಂಡರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಮುಖಂಡರು ಸಿದ್ದರಾಮಯ್ಯನವರ ಬೆಂಬಲ ಕೋರಲು ಆಗಮಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments