Webdunia - Bharat's app for daily news and videos

Install App

ಎಷ್ಟೇ ದೊಡ್ಡವರಿದ್ರೂ ತಪಾಸಣೆ ಎಂದ ಸಚಿವ

Webdunia
ಶುಕ್ರವಾರ, 31 ಮೇ 2019 (17:57 IST)
ಯಾರು ಎಷ್ಟು ದೊಡ್ಡವರಿದ್ದರೂ ಪೊಲೀಸರ ತಪಾಸಣೆಗೆ ಸಹಕರಿಸಬೇಕು. ಯಾರೂ ಪ್ರತಿಷ್ಠೆ ಮಾಡಿಕೊಳ್ಳಬಾರದು. ಹೀಗಂತ ಗೃಹ ಸಚಿವ ಹೇಳಿದ್ದಾರೆ.

ಬೆಂಗಳೂರು ರೈಲ್ವೆ ಸ್ಟೇಷನಲ್ಲಿ ಸಿಸಿ ಟಿವಿ ಕಾರ್ಯ ನಿರ್ವಹಿಸದಿರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಿರ್ಭಯ ಫಂಡನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದೇವೆ. ಔರಾದ್ಕರ್ ವರದಿ ಅನುಷ್ಠಾನ ಮಾಡುವ ಬಗ್ಗೆ ಸಿಎಂ ಜೊತೆ ಚರ್ಚಿಸಲು ನಿರ್ಧರಿಸಿದ್ದೇವೆ. ಒಂದು ವಾರದಲ್ಲಿ ಸಿಎಂ ಜೊತೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ. ಹೊಯ್ಸಳ ವ್ಯವಸ್ಥೆಯನ್ನು ಆಧುನಿಕರಣಗೊಳಿಸಲ  ಯೋಜನೆ ರೂಪಿಸಲಾಗುತ್ತಿದೆ ಎಂದರು.

ಸೈಬರ್ ಕ್ರೈಮ್ ವಿಭಾಗವನ್ನು ಕೇಂದ್ರ ಸರ್ಕಾರದ ಸಹಕಾರದಲ್ಲಿ ಬಲಗೊಳಿಸಲು ಯೋಜಿಸಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇಬ್ಬರು ಇನ್ಸ್‌ಪೆಕ್ಟರ್ ಗಳನ್ನು ನೇಮಕ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಇಲಾಖೆ ಆಧುನಿಕರಣಕ್ಕೆ ದೇಶದಲ್ಲಿರುವ ಉತ್ತಮ ವ್ಯವಸ್ಥೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಔರಾದಕರ್ ಸಮಿತಿ ಜಾರಿಗೆ ನಾನು ಮನವರಿಕೆ ಮಾಡುತ್ತಿರುವೆ. ಅದನ್ನು ಮುಖ್ಯಮಂತ್ರಿ ಗೆ ಮನವರಿಕೆ ಮಾಡುತ್ತೇವೆ ಎಂದರು.

ಹಣಕಾಸು ಇಲಾಖೆ ಯಾವಾಗಲೂ ಎಲ್ಲದಕ್ಕೂ ಅಡ್ಡಿ ಮಾಡುತ್ತದೆ. ಸಿಎಂ ಹಣಕಾಸು ಸಚಿವರಾಗಿದ್ದಾರೆ  ಅವರಿಗೆ ಕನ್ವಿನ್ಸ್ ಮಾಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments