Webdunia - Bharat's app for daily news and videos

Install App

ಮನೆಮನೆಗೆ ಮದ್ಯ ಡೆಲಿವರಿ ಬಗ್ಗೆ ಯೂಟರ್ನ್ ಹೊಡೆದ ಅಬಕಾರಿ ಸಚಿವ

Webdunia
ಗುರುವಾರ, 5 ಸೆಪ್ಟಂಬರ್ 2019 (13:18 IST)
ಬೆಂಗಳೂರು : ಮನೆಮನೆಗೆ ಮದ್ಯ ಡೆಲಿವರಿ ಮಾಡುವ ಯೋಜನೆಯ ಬಗ್ಗೆ ಮಾತನಾಡಿದ ಅಬಕಾರಿ ಇಲಾಖೆ ಸಚಿವ ಎಚ್​ ನಾಗೇಶ್ ಅವರು ಇದೀಗ ಯುಟರ್ನ್ ಹೊಡೆದಿದ್ದಾರೆ.




ಸಚಿವ ನಾಗೇಶ್ ಅವರು, ‘ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ ಹೀಗಾಗಿ ಈ ಸಮಸ್ಯೆಗೆ ಪರಿಹಾರಕಂಡುಕೊಳ್ಳುವ ನಿಟ್ಟಿನಲ್ಲಿ ನಾವು ಮುಂದಾಗಿದ್ದು, ಮನೆ ಬಾಗಿಲಿಗೆ ಮದ್ಯ ಪೂರೈಸೋ ಚಿಂತನೆ ಕೂಡ ಇಲಾಖೆ ಮುಂದಿದೆ ಎಂದು ಹೇಳಿದ್ದರು. ಆದರೆ ನಾಗೇಶ್ ಅವರ ಈ ಹೇಳಿಕೆಯಿಂದ ಕೆಂಡಾಮಂಡಲರಾದ ಸಿಎಂ ಯಡಿಯೂರಪ್ಪ ನಾಗೇಶ್​ಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ.


ಆದ್ದರಿಂದ ಇದೀಗ ಈ ವಿಚಾರದಲ್ಲಿ ಉಲ್ಟಾ ಹೊಡೆದ ಸಚಿವ ನಾಗೇಶ್, ಮನೆಮನೆಗೆ ಮದ್ಯಕ್ಕೆ ನಾನು ಅವಕಾಶ ನೀಡಲ್ಲ. ಇಂಥಾ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಹೆಣ್ಣು ಮಕ್ಕಳಿಗೆ ನೋವು ಕೊಡುವ ಯಾವ ಕೆಲಸವನ್ನೂ ಮಾಡಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments