ಕೊರೊನಾ ಬೇರೆ ರೋಗಗಳಂತೆ ಪ್ರಾಣಹರಣ ಮಾಡಲ್ಲ ಎಂದ ಸಚಿವ

Webdunia
ಶನಿವಾರ, 13 ಜೂನ್ 2020 (20:29 IST)
ಸ್ವಾಭಾವಿಕವಾಗಿ ಬರುವ ಕೆಮ್ಮು, ನೆಗಡಿ, ಜ್ವರಕ್ಕೆ ವೈದ್ಯರ ಬಳಿಗೆ ತೆರಳಲು ಹೆದರುವ ಸ್ಥಿತಿ ಕೊರೋನಾದಿಂದ ನಿರ್ಮಾಣವಾಗಿದ್ದು, ಇದು ಹೋಗಬೇಕು.

ಕೊರೊನಾ ಶೀಘ್ರವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಸಾರ್ಸ್, ಎಬೊಲಾ, ನಿಫಾದಂತೆ ಪ್ರಾಣ ಹರಣ ಮಾಡುವ ಭಯಾನಕ ರೋಗವಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ 6516 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಅವರಲ್ಲಿ 3440 ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಕರ್ನಾಟಕದಲ್ಲಿ ನೋವೆಲ್ ಕೊರೋನಾ ಸೋಂಕಿನ ಚೇತರಿಕೆ ಪ್ರಮಾಣ ಶೇ. 52.8 ರಷ್ಟು ಹೆಚ್ಚಾಗಿದೆ.

ರಾಜ್ಯದಲ್ಲಿ ಇದುವರೆಗೂ ಕೋವಿಡ್-19 ನಿಂದಾಗಿ 79 ಸಾವುಗಳು ಸಂಭವಿಸಿವೆ. ಮರಣ ಪ್ರಮಾಣ ಶೇಕಡವಾರು 1.2 ರಷ್ಟು ದಾಖಲಾಗಿದೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ.52.8 ಆದರೆ, ರಾಷ್ಟ್ರಮಟ್ಟದಲ್ಲಿ 49.8 ರಷ್ಟು ದಾಖಲಾಗಿದೆ.

ಈ ಮೂಲಕ ಕೋವಿಡ್-19 ಸೋಂಕಿನ ವಿರುದ್ಧ ರಾಜ್ಯ ಸರ್ಕಾರ ಉತ್ತಮ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಸಕ್ರಿಯವಿರುವ 2995 ಪ್ರಕರಣಗಳ ಪೈಕಿ 2531 ರೋಗಿಗಳಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ, ಆದಕಾರಣ ಸಾರ್ವಜನಿಕರು ಕೋವಿಡ್-19ಗೆ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಅನ್ನದ ಬೆಲೆ ನನಗೆ ಗೊತ್ತಿದೆ, ಅದಕ್ಕೇ ಅನ್ನಭಾಗ್ಯ ಯೋಜನೆ ಮಾಡಿರೋದು: ಸಿದ್ದರಾಮಯ್ಯ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments