Webdunia - Bharat's app for daily news and videos

Install App

ಸಿಎಂ ಆಗೋ ಬಗ್ಗೆ ಈಗಲೆ ಹೇಳೊಲ್ಲ ಎಂದ ಸಚಿವ

Webdunia
ಬುಧವಾರ, 8 ಮೇ 2019 (20:25 IST)
ಸಿದ್ದರಾಮಯ್ಯ ನಮ್ಮ ನಾಯಕರೇ ಅದರಲ್ಲಿ ಎರಡು ಮಾತಿಲ್ಲ. ಆದ್ರೆ ಸಿಎಂ ಆಗೋ ಬಗ್ಗೆ ಇವಾಗ ಹೇಳೋಕ್ಕಾಗಲ್ಲ ಅಂತ ಸಚಿವ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ನಮ್ಮ‌ ನಾಯಕರು ಕೂಡಾ ಸಿದ್ದರಾಮಯ್ಯನವರೇ,
ಆದ್ರೆ ಇವಾಗ ಸಿಎಂ‌ ಹೆಚ್ ಡಿಕೆ ಇದ್ದಾರೆ. ನಾಯಕರು ಬೇರೆ ಸಿಎಂ ವಿಚಾರ ಬೇರೆ ಎಂದರು.

ಕುಂದಗೋಳ ಬೈ ಏಲೆಕ್ಷನ್ ಗಾಗಿ ನಾವು ತಯಾರಿಯನ್ನ ಮಾಡುತ್ತಿದ್ದೇವೆ. ಬೂತ್ ಮಟ್ಟದ ಉಸ್ತುವಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರು ಯಾವ ರೀತಿ ಕೆಲಸ ಮಾಡಬೇಕು ಎನ್ನೋದನ್ನ ಚರ್ಚೆ ಮಾಡಿದ್ದೇವೆ.

ಸರ್ಕಾರ ಸುಭದ್ರವಾಗಿದೆ, ಆದರು ಕೂಡಾ ಬೈ ಏಲೆಕ್ಷನ್ ಗೆಲ್ಲೋದು ನಮ್ಮ ಕರ್ತವ್ಯ ಎಂದರು. ನಾವು ಚಿಂಚೋಳಿ, ಕುಂದಗೋಳ  ಉಪಚುನಾವಣೆ ಗೆಲ್ಲುತ್ತೇವೆ. ಮೇ 17 ರವರೆಗೂ ಕುಂದಗೋಳದಲ್ಲೆ ಇದ್ದು ಪ್ರಚಾರ ನಡೆಸೋದಾಗಿ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments