Webdunia - Bharat's app for daily news and videos

Install App

ಮೋದಿ ತಕರಾರು ಮಾಡಿದರೆ ನನಗೆ ಹೇಳಿ ಎಂದ ಸಚಿವ

Webdunia
ಬುಧವಾರ, 19 ಜೂನ್ 2019 (16:24 IST)
ಮೋದಿ ಆಕ್ಷೇಪ ಮಾಡಿದ್ರೆ ನಂಗೆ ಹೇಳಿ ಎಂದ ಕಂದಾಯ ಸಚಿವ ಹೇಳಿದ್ದಾರೆ.

ಎಸ್ಸಿ ಎಸ್ಟಿ ಕಾಲೊನಿಗಳಿಗೆ ವಿದ್ಯುತ್ ಪೂರೈಕೆಗೆ ಅರಣ್ಯ ಇಲಾಖೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೊಡಗಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಅರಣ್ಯ ಹಾಗೂ ಚೆಸ್ಕಾಂ ಅಧಿಕಾರಿಗಳ ವಿರುದ್ಧ ಶಾಸಕ ಬೋಪಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಎಫ್, ಸಿಸಿಎಫ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ.

ವಾಟ್ ಈಸ್ ದಿಸ್ ನಾನ್ಸೆನ್ಸ್ ಅಂತ ತರಾಟೆಗೆ ತೆಗೆದುಕೊಂಡಿದ್ದಾರೆ ಕಂದಾಯ ಸಚಿವ ದೇಶಪಾಂಡೆ. ತಕ್ಷಣವೇ ಎಸ್ಸಿ ಎಸ್ಟಿ ಕಾಲೋನಿಗಳಿಗೆ ವಿದ್ಯುತ್ ಕೊಡಿ. ಇಲ್ಲದಿದ್ರೆ ಅರಣ್ಯ ಹಾಗೂ ವಿದ್ಯುತ್ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಿ ಅಂತ ಎಚ್ಚರಿಕೆ ನೀಡಿದ್ರು.
ಇಂತಹ ಕಾಲೋನಿಗೆ ವಿದ್ಯತ್ ಕೊಡೋಕೆ ಮೋದಿ ಕೂಡ ಆಕ್ಷೇಪ ಮಾಡಲ್ಲ. ಮೋದಿ ಆಕ್ಷೇಪ ಮಾಡಿದ್ರೆ ನಂಗೆ ಹೇಳಿ ಎಂದು ಕಂದಾಯ ಸಚಿವ ಆರ್ ವಿ ದೇಶಪಾಂಡೆ  ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments