Webdunia - Bharat's app for daily news and videos

Install App

ಬಜೆಟ್ ನಲ್ಲಿ ಬಂಪರ್ ನ್ಯೂಸ್ ಕೊಟ್ಟ ಸಿಎಂ ಯಡಿಯೂರಪ್ಪ ; ಕಾಂಗ್ರೆಸ್ ಗೆ ಕೈಕೊಟ್ಟಿದ್ದೇ ಒಳ್ಳೆದಾಯ್ತು ಎಂದ ಸಚಿವ

Webdunia
ಸೋಮವಾರ, 24 ಫೆಬ್ರವರಿ 2020 (18:10 IST)
ರಾಜ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ಕೊಡೋದಾಗಿ ಸಿಎಂ ಹೇಳಿರೋದು ಕುತೂಹಲ ಕೆರಳಿಸಿದೆ.

ಹಾವೇರಿ ಜಿಲ್ಲೆಯ ವಿವಿಧ ಏತ ನೀರಾವರಿ ಯೋಜನೆಗಳಿಗೆ ಈಗಾಗಲೇ ಒಂದು ಸಾವಿರದಾ ಐದನೂರು ಕೋಟಿ  ರೂಪಾಯಿಗಳ ತಾಂತ್ರಿಕ ಅನುಮೋದನೆ ದೊರೆತು ಕೆಲಸ ಆರಂಭಿಸಲಾಗಿದೆ. ಹಾವೇರಿಯಲ್ಲಿ ಮೆಗಾ ಡೈರಿ ಸ್ಥಾಪಿಸುವ ಕುರಿತು ಬರುವ ರಾಜ್ಯ ಬಜೆಟ್ ನಲ್ಲಿ ಚರ್ಚಿಸಲಾಗುವುದು. ಹೀಗಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಹಾವೇರಿ ಜಿಲ್ಲಾಡಳಿತ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಯೋಗದಲ್ಲಿ ಜಿಲ್ಲೆಯ ಬಾಳಂಬೀಡ ಗ್ರಾಮದಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಡಿಯಲ್ಲಿ ಬರುವ ಬಾಳಂಬೀಡ ಹಾಗೂ ಹಿರೇಕಾಂಶಿಯ ಒಟ್ಟು 239 ಕೆರೆಗಳಿಗೆ ವರದಾ ನದಿಯಿಂದ ನೀರನ್ನು ಎತ್ತಿ ಕೆರೆಗಳನ್ನು ತುಂಬಿಸುವ 504 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆಯ ಅಡಿಗಲ್ಲು ಸಮಾರಂಭ ಉದ್ಘಾಟಿಸಿದರು.

ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಸಂಪನ್ಮೂಲಗಳ ಕ್ರೂಢಿಕರಣದ ಜೊತೆಗೆ ಅವುಗಳ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುವುದು ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ರೈತರ ಏಳಿಗೆಗಾಗಿ ರಾಜೀನಾಮೆ ನೀಡಿ ಬಿಜೆಪಿ ಸರಕಾರ ರಚನೆಗೆ ನೆರವಾಗಿದ್ದು ಸಾರ್ಥಕವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments