Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರ 101 % ಸುಭದ್ರವಾಗಿದೆ ಎಂದ ಸಚಿವ

Webdunia
ಭಾನುವಾರ, 16 ಸೆಪ್ಟಂಬರ್ 2018 (19:53 IST)
ಸಮ್ಮಿಶ್ರ ಸರ್ಕಾರ 101 % ಸುಭದ್ರವಾಗಿದೆ ಎಂದು ಸಚಿವ ಹೇಳಿದ್ದಾರೆ. ಇಲ್ಲಿ ತಾಕತ್ತಿನ ಪ್ರಶ್ನೆ ಇಲ್ಲ ಬಹುಮತ ಇರೋದೆ ತಾಕತ್ತು. ತಾಕತ್ತು ಪ್ರದರ್ಶನ ಮಾಡೋಕೆ ನಾವೇನೂ ಜಟ್ಟಿಗಳಲ್ಲ, ಮೈಸೂರು ದಸರಾಕ್ಕೆ ಕುಸ್ತಿಗೆ ಬಂದಿಲ್ಲ.
ಸಂವಿಧಾನ ಬದ್ದವಾಗಿ ಬಹುಮತವಿದೆ. ಸಿದ್ದರಾಮಯ್ಯ ಬಂದ ನಂತರ ಈ ಗೊಂದಲಗಳೆಲ್ಲ ನಿಂತು ಹೋಗುತ್ತದೆ ಎಂದು
ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದಾರೆ.

ಸಿದ್ದರಾಮಯ್ಯ ವಿದೇಶಕ್ಕೆ ಹೋಗುವ ಮುನ್ನಾ ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿ ಹೋಗಿದ್ದಾರೆ ಎಂದ ಅವರು, ಕುದುರೆ ವ್ಯಾಪಾರನೂ ಇಲ್ಲ ಆನೆ ವ್ಯಾಪಾರನೂ ಇಲ್ಲ. ಈಶ್ವರಪ್ಪ ಹಿರಿಯರು, ಅವರ ಬಗ್ಗೆ ಗೌರವವಿದೆ.
ನಮ್ಮ ಸರ್ಕಾರ ಐದು ವರ್ಷಗಳ ಕಾಲ ಸುಭದ್ರವಾಗಿರುತ್ತದೆ ಎಂದರು.

ಚಾಮರಾಜನಗರದ ಯಳಂದೂರಿನಲ್ಲಿ ಶಿಕ್ಷಣ ಸಚಿವ ಎನ್. ಮಹೇಶ್ ಈ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments