Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರ 101 % ಸುಭದ್ರವಾಗಿದೆ ಎಂದ ಸಚಿವ

Webdunia
ಭಾನುವಾರ, 16 ಸೆಪ್ಟಂಬರ್ 2018 (19:53 IST)
ಸಮ್ಮಿಶ್ರ ಸರ್ಕಾರ 101 % ಸುಭದ್ರವಾಗಿದೆ ಎಂದು ಸಚಿವ ಹೇಳಿದ್ದಾರೆ. ಇಲ್ಲಿ ತಾಕತ್ತಿನ ಪ್ರಶ್ನೆ ಇಲ್ಲ ಬಹುಮತ ಇರೋದೆ ತಾಕತ್ತು. ತಾಕತ್ತು ಪ್ರದರ್ಶನ ಮಾಡೋಕೆ ನಾವೇನೂ ಜಟ್ಟಿಗಳಲ್ಲ, ಮೈಸೂರು ದಸರಾಕ್ಕೆ ಕುಸ್ತಿಗೆ ಬಂದಿಲ್ಲ.
ಸಂವಿಧಾನ ಬದ್ದವಾಗಿ ಬಹುಮತವಿದೆ. ಸಿದ್ದರಾಮಯ್ಯ ಬಂದ ನಂತರ ಈ ಗೊಂದಲಗಳೆಲ್ಲ ನಿಂತು ಹೋಗುತ್ತದೆ ಎಂದು
ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದಾರೆ.

ಸಿದ್ದರಾಮಯ್ಯ ವಿದೇಶಕ್ಕೆ ಹೋಗುವ ಮುನ್ನಾ ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿ ಹೋಗಿದ್ದಾರೆ ಎಂದ ಅವರು, ಕುದುರೆ ವ್ಯಾಪಾರನೂ ಇಲ್ಲ ಆನೆ ವ್ಯಾಪಾರನೂ ಇಲ್ಲ. ಈಶ್ವರಪ್ಪ ಹಿರಿಯರು, ಅವರ ಬಗ್ಗೆ ಗೌರವವಿದೆ.
ನಮ್ಮ ಸರ್ಕಾರ ಐದು ವರ್ಷಗಳ ಕಾಲ ಸುಭದ್ರವಾಗಿರುತ್ತದೆ ಎಂದರು.

ಚಾಮರಾಜನಗರದ ಯಳಂದೂರಿನಲ್ಲಿ ಶಿಕ್ಷಣ ಸಚಿವ ಎನ್. ಮಹೇಶ್ ಈ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments