Webdunia - Bharat's app for daily news and videos

Install App

ತಬ್ಲಿಘಿಗಳಲ್ಲಿ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡ್ತೇವೆ ಎಂದ ಸಚಿವ

Webdunia
ಸೋಮವಾರ, 13 ಏಪ್ರಿಲ್ 2020 (16:00 IST)
ದೆಹಲಿಯ ತಬ್ಲಿಘಿ ಜಮಾತ್ ಹೋಗಿ ಬಂದವರಿಗೆ ಈಗಾಗಲೇ ಕೊರೊನಾ ವೈರಸ್ ಪರೀಕ್ಷೆ ಮಾಡಿಸಲಾಗಿದೆ. ಆದರೂ ಇನ್ನೊಮ್ಮೆ ಪರೀಕ್ಷೆ ನಡೆಯುತ್ತದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಈ ತಿಂಗಳ 16 ಅಥವಾ 17 ರಂದು ದೆಹಲಿಯ ತಬ್ಲಿಘಿಗೆ ಹೋಗಿ ಬಂದ 79 ಜನರ ಎರಡನೇ ಟೆಸ್ಟ್ ‌ಮಾಡಲಿದ್ದು, ಅದರ ಫಲಿತಾಂಶದ ಮೇಲೆ ಬಳ್ಳಾರಿ ಜಿಲ್ಲೆ ಎಷ್ಟು ಸೇಫ್ ಎಂಬುದು ತಿಳಿಯಲಿದೆ. ಹೀಗಂತ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ ಹೇಳಿದ್ದಾರೆ.

ಕೊರೋನಾ ಸೋಂಕು ಹಿನ್ನಲೆಯಲ್ಲಿ ಜನರ ಸಂಕಷ್ಟ ಎದುರಿಸಲು ಜಿಲ್ಲಾಡಳಿತ ಸಕಲ CX ರೀತಿಯಲ್ಲಿ ವ್ಯವಸ್ಥೆ ಮಾಡಿಕೊಂಡಿದೆ. ಬಡಜನತೆಗೆ  ಪಡಿತರ ಹಂಚುವಲ್ಲಿ ಶೇ. 89 ರಷ್ಟು ಮಾಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾ ಉಸ್ತುಚಾರಿ ಸಚಿವ ಆನಂದ್‌ ಸಿಂಗ್ ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments