Webdunia - Bharat's app for daily news and videos

Install App

ಕೊರೊನಾಗೆ ಬಲಿಯಾದ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇಲ್ಲಾ ಎಂದ ಸಚಿವ

Webdunia
ಭಾನುವಾರ, 15 ಮಾರ್ಚ್ 2020 (13:41 IST)
ಕಲಬುರಗಿಯ ಮೃತ ವಯೋವೃದ್ಧನ ಕುಟುಂಬದ ಸದಸ್ಯರ ಪೈಕಿ 3 ಜನರಿಗೆ "ಕೊರೋನಾ ವೈರಸ್ " ಸೋಂಕು ಇಲ್ಲ.

ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದ ಕಲಬುರಗಿಯ 76 ವರ್ಷದ ವಯೋವೃದ್ಧ ವ್ಯಕ್ತಿಯ ಕುಟುಂಬದ ನಾಲ್ಕು ಸದಸ್ಯರ ಪೈಕಿ 3 ಜನರಿಗೆ ಕೊರೋನಾ ವೈರಸ್ ಸೊಂಕು ಇಲ್ಲ ಎಂದು ಅರೋಗ್ಯ ಸಚಿವ ಬಿ.ಶ್ರೀರಾಮಲು ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು. ಮೃತ ವ್ಯಕ್ತಿಯ ಕುಟುಂಬದ ಸದಸ್ಯರಲ್ಲಿ "ಕೊರೋನಾ ವೈರಸ್" ಸೊಂಕಿನ ಶಂಕೆ ವ್ಯಕ್ತವಾಗಿದ್ದರಿಂದ ಕುಟುಂಬ 4 ಸದಸ್ಯರ ಗಂಟಲು ದ್ರವ್ಯವನ್ನು ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು.

3 ಜನರ ವೈದ್ಯಕೀಯ ವರದಿ ಬಂದಿದ್ದು, ಇದರಲ್ಲಿ ಕೊರೋನಾ ಸೊಂಕು ಇಲ್ಲ. ಇನ್ನೊಂದು ವ್ಯಕ್ತಿಯ ವರದಿ ಇನ್ನಷ್ಟೇ ಬರಬೇಕಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಡಾ.ಅವಿನಾಶ ಜಾಧವ, ಜಿಲ್ಲಾಧಿಕಾರಿ ಶರತ್ ಬಿ. ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments