Select Your Language

Notifications

webdunia
webdunia
webdunia
webdunia

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರ ಅಪಮಾನದ ಸೇಡು ತೀರಿಸಿಕೊಂಡಿದ್ದೇವೆ ಎಂದ ಸಚಿವ

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರ ಅಪಮಾನದ ಸೇಡು ತೀರಿಸಿಕೊಂಡಿದ್ದೇವೆ ಎಂದ ಸಚಿವ
ಬೆಂಗಳೂರು , ಗುರುವಾರ, 10 ಡಿಸೆಂಬರ್ 2020 (12:06 IST)
ಬೆಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರ ಅಪಮಾನದ ಸೇಡನ್ನು ತೀರಿಸಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಹಿಂದೆ ನಮ್ಮ ಸರ್ಕಾರ ಇದ್ದಾಗ ಕಾಯ್ದೆ ಜಾರಿಯಾಗಿತ್ತು. ಕಾಂಗ್ರೆಸ್ ನವರೇ ತಡೆಯಾಜ್ಞೆ ತಂದಿದ್ದರು. 2 ಸದನದಲ್ಲಿ ಪಾಸ್ ಆದ ಬಿಲ್ ಗೆ ತಡೆಯಾಜ್ಞೆ. ಬಿಲ್ ಗೆ ತಡೆಯಾಜ್ಞೆ ತಂದಿದ್ದು ಡೆಮಾಕ್ರಸಿಯಾ? ಅಂದಿನ ಅಪಮಾನಕ್ಕೆ ಸೇಡು ತೀರಿಸಿಕೊಂಡಿದ್ದೇವೆ. 

Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲ್ಲ ಎಂದು ಕೃಷಿ ಸಚಿವ