Webdunia - Bharat's app for daily news and videos

Install App

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರ ಅಪಮಾನದ ಸೇಡು ತೀರಿಸಿಕೊಂಡಿದ್ದೇವೆ ಎಂದ ಸಚಿವ

Webdunia
ಗುರುವಾರ, 10 ಡಿಸೆಂಬರ್ 2020 (12:06 IST)
ಬೆಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರ ಅಪಮಾನದ ಸೇಡನ್ನು ತೀರಿಸಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಹಿಂದೆ ನಮ್ಮ ಸರ್ಕಾರ ಇದ್ದಾಗ ಕಾಯ್ದೆ ಜಾರಿಯಾಗಿತ್ತು. ಕಾಂಗ್ರೆಸ್ ನವರೇ ತಡೆಯಾಜ್ಞೆ ತಂದಿದ್ದರು. 2 ಸದನದಲ್ಲಿ ಪಾಸ್ ಆದ ಬಿಲ್ ಗೆ ತಡೆಯಾಜ್ಞೆ. ಬಿಲ್ ಗೆ ತಡೆಯಾಜ್ಞೆ ತಂದಿದ್ದು ಡೆಮಾಕ್ರಸಿಯಾ? ಅಂದಿನ ಅಪಮಾನಕ್ಕೆ ಸೇಡು ತೀರಿಸಿಕೊಂಡಿದ್ದೇವೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments