Webdunia - Bharat's app for daily news and videos

Install App

ರಾಜ್ಯ ಸುತ್ತಿ ರೈತರ ಕಣ್ಣೀರು ಒರೆಸುವೆ ಎಂದ ಸಚಿವ

Webdunia
ಶನಿವಾರ, 15 ಫೆಬ್ರವರಿ 2020 (18:24 IST)
ರಾಜ್ಯದ ಉದ್ದಗಲಕ್ಕೂ ಸಂಚರಿಸುವುದರೊಂದಿಗೆ ಒಬ್ಬ ರೈತನ ಮಗನಾಗಿ ಕೆಲಸ ಮಾಡುವೆ.

ಹೀಗಂತ ರಾಜ್ಯದ ಸಚಿವರೊಬ್ಬರು ಹೇಳಿದ್ದಾರೆ. ಕೃಷಿ ಸಚಿವನಾಗಿ ರೈತರ ಕಷ್ಟ ನಷ್ಟಗಳಿಗೆ ಸ್ಪಂದಿಸುವುದರೊಂದಿಗೆ ಅವರ ಕಣ್ಣೀರನ್ನು ಒರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅಂತ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಸ್ವ ಕ್ಷೇತ್ರ ಹಿರೇಕೆರೂರಿಗೆ ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು. ಕೃಷಿ ಇಲಾಖೆಯಲ್ಲಿ ಹಲವಾರು ಸವಾಲುಗಳೊಂದಿಗೆ ಅನೇಕ ಬೇಡಿಕೆಗಳಿವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತ ಮುಂಖಡರ ಸಭೆ ಕರೆದು ಅವರ ಸಮಸ್ಯೆ ಆಲಿಸಿದ್ದಾರೆ. ಬಜೆಟ್ ನಲ್ಲಿ ರೈತರ ಪರವಾಗಿ ಯೋಜನೆ ರೂಪಿಸಲು ಚಿಂತನೆ ನಡೆಸಿದ್ದಾರೆ ಎಂದರು.

ಕೃಷಿ ಸಮ್ಮಾನ್ ಯೋಜನೆಯಲ್ಲಿ ಅನೇಕ ರೈತರ ಹೆಸರುಗಳು ಕೈಬಿಟ್ಟು ಹೋಗಿದ್ದನ್ನು ಮುಂದಿನ  10 ದಿನಗಳಲ್ಲಿ ಸರಿ ಪಡಿಸಲಾಗ್ತದೆ.  1.5 ಲಕ್ಷ ಜನ ರೈತರಿಗೆ ಯೋಜನೆ ತಲುಪುವಂತೆ ಅಧಿಕಾರಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments