ಕರ್ನಾಟಕ ಬಂದ್ ಹಿಂದಕ್ಕೆ

Webdunia
ಬುಧವಾರ, 12 ಫೆಬ್ರವರಿ 2020 (16:04 IST)

ಕರ್ನಾಟಕ ಬಂದ್ ಹಿಂಪಡೆಯಿರಿ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.
 

ಫೆಬ್ರವರಿ 13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಹಿಂಪಡೆಯಬೇಕು. ಹೀಗಂತ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ. ಆದರೆ ಸರೋಜಿನಿಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿದೆ.

ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ನಮ್ಮ ಸಮ್ಮತಿ ಇದೆ. ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸದೆ ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಆದರೂ ಸುಪ್ರಿಂ ಕೋರ್ಟನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯವೇ ? ಎಂದು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments