Webdunia - Bharat's app for daily news and videos

Install App

ಶಾಸಕರ ಕಿಡ್ನಾಪ್ ನಡೆಯುತ್ತಿದೆ ಎಂದ ಸಚಿವ

Webdunia
ಸೋಮವಾರ, 8 ಜುಲೈ 2019 (15:01 IST)
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರುತ್ತಿರುವ ಶಾಸಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಸಕರನ್ನ ಕಿಡ್ನಾಪ್ ಮಾಡಿ ಮುಂಬೈಗೆ ಕಳಿಸಲಾಗುತ್ತಿದೆ ಎಂದು ಪ್ರಭಾವಿ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಶಾಸಕ ನಾಗೇಶ್ ರನ್ನ ರಾಜೀನಾಮೆ ಕೊಡಿಸುವುದಕ್ಕೂ ಮೊದಲು ಕಿಡ್ನಾಪ್ ಮಾಡಲಾಗಿತ್ತು. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ.

ಶಾಸಕ ನಾಗೇಶ್ ಬೇರೆಯವರ ಫೋನಿಂದ ನನ್ ಜೊತೆ ಮಾತನಾಡಿದ್ರು. ಯಡಿಯೂರಪ್ಪರ ಪಿಎ ಸಂತೋಷ್ ಮತ್ತು ಕೆಲ ಜನರನ್ನು ಕಳುಹಿಸಿ ನನ್ನನ್ನು ಕಿಡ್ನಾಪ್ ಮಾಡಿದ್ದಾರೆ. ರಾಜೀನಾಮೆ ಕೊಡಿಸಿ ಮುಂಬೈಗೆ ಕರೆದುಕೊಂಡು ಹೊರಟಿದ್ದಾರೆ. ಬೇಗ ಬನ್ನಿ ಎಂದಿದ್ದರು ಎಂದ್ರು.

ನಾನು, ನಾರಾಯಣ ಸ್ವಾಮಿ ಹಾಗೂ ವಿ.ಮುನಿಯಪ್ಪ ಬರುವ ಮೊದಲೇ ವಿಮಾನ ಟೇಕ್ ಆಫ್ ಮಾಡಿಸಿದ್ರು. ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ಟೇಕ್ ಆಫ್ ಮಾಡಿಸಿದ್ದಾರೆ.

ಬಿಜೆಪಿಯವರು ಏನೇ ಮಾಡಿದರೂ ನಾವು ಮೈತ್ರಿ ಸರಕಾರವನ್ನು ಉಳಿಸಿಕೊಳ್ಳುತ್ತೇವೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments