Webdunia - Bharat's app for daily news and videos

Install App

ಶಾಸಕರ ಕಿಡ್ನಾಪ್ ನಡೆಯುತ್ತಿದೆ ಎಂದ ಸಚಿವ

Webdunia
ಸೋಮವಾರ, 8 ಜುಲೈ 2019 (15:01 IST)
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರುತ್ತಿರುವ ಶಾಸಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಸಕರನ್ನ ಕಿಡ್ನಾಪ್ ಮಾಡಿ ಮುಂಬೈಗೆ ಕಳಿಸಲಾಗುತ್ತಿದೆ ಎಂದು ಪ್ರಭಾವಿ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಶಾಸಕ ನಾಗೇಶ್ ರನ್ನ ರಾಜೀನಾಮೆ ಕೊಡಿಸುವುದಕ್ಕೂ ಮೊದಲು ಕಿಡ್ನಾಪ್ ಮಾಡಲಾಗಿತ್ತು. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ.

ಶಾಸಕ ನಾಗೇಶ್ ಬೇರೆಯವರ ಫೋನಿಂದ ನನ್ ಜೊತೆ ಮಾತನಾಡಿದ್ರು. ಯಡಿಯೂರಪ್ಪರ ಪಿಎ ಸಂತೋಷ್ ಮತ್ತು ಕೆಲ ಜನರನ್ನು ಕಳುಹಿಸಿ ನನ್ನನ್ನು ಕಿಡ್ನಾಪ್ ಮಾಡಿದ್ದಾರೆ. ರಾಜೀನಾಮೆ ಕೊಡಿಸಿ ಮುಂಬೈಗೆ ಕರೆದುಕೊಂಡು ಹೊರಟಿದ್ದಾರೆ. ಬೇಗ ಬನ್ನಿ ಎಂದಿದ್ದರು ಎಂದ್ರು.

ನಾನು, ನಾರಾಯಣ ಸ್ವಾಮಿ ಹಾಗೂ ವಿ.ಮುನಿಯಪ್ಪ ಬರುವ ಮೊದಲೇ ವಿಮಾನ ಟೇಕ್ ಆಫ್ ಮಾಡಿಸಿದ್ರು. ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ಟೇಕ್ ಆಫ್ ಮಾಡಿಸಿದ್ದಾರೆ.

ಬಿಜೆಪಿಯವರು ಏನೇ ಮಾಡಿದರೂ ನಾವು ಮೈತ್ರಿ ಸರಕಾರವನ್ನು ಉಳಿಸಿಕೊಳ್ಳುತ್ತೇವೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments