Webdunia - Bharat's app for daily news and videos

Install App

ರಾಜ್ಯದಲ್ಲಿ ಎಷ್ಟು ಕಳಪೆ ಔಷಧಗಳಿವೆ ಗೊತ್ತಾ? ಸಚಿವರೇ ಬಾಯ್ಬಿಟ್ಟ ಸತ್ಯ

Webdunia
ಮಂಗಳವಾರ, 14 ಏಪ್ರಿಲ್ 2020 (17:52 IST)
ರಾಜ್ಯದಲ್ಲಿ ಕಳಪೆ ಔಷಧಗಳು ಇರೋದು ಬೆಳಕಿಗೆ ಬಂದಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ.

ರಾಜ್ಯದಲ್ಲಿ ಕೃಷಿಗೆ ಬಳಸುವ ಔಷಧಗಳ ಪೈಕಿ ಸುಮಾರು 175 ಮಾದರಿಗಳು ಕಳಪೆ ಇರುವುದು ಬೆಳಕಿಗೆ ಬಂದಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬಹಿರಂಗ ಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಗೆ ಬಳಸುವ ಔಷಧಗಳು ಪರಿಣಾಮವಾಗಿಲ್ಲ. ಬಹಳಷ್ಟು ಕಳಪೆ ಆಗಿವೆ ಎಂಬ ರೈತರಿಂದ ಬಂದ ದೂರಿನ ಹಿನ್ನಲೆಯಲ್ಲಿ ಕೃಷಿ ಇಲಾಖೆ ಸುಮಾರು 370 ಔಷಧ ಮಾದರಿಗಳನ್ನು ಪರೀಕ್ಷಿಸಿದಾಗ ಅದರಲ್ಲಿ 175 ಔಷಧಗಳು ಕಳಪೆ ಆಗಿವೆ ಎಂದು ಕೃಷಿ‌ ಸಚಿವರು ಬಹಿರಂಗಪಡಿಸಿದರು. ಈಗಾಗಲೇ ಅವರ ವಿರುದ್ಧ ದೂರು ದಾಖಲಾಗಿದೆ ಎಂದರು. ರೈತರಿಗೆ ಯಾರೇ ವಂಚನೆ‌ ಅಥವಾ ಮೋಸ ಮಾಡಿದರೆ‌ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು ಎಂದರು.

ಲಾಕ್ ಡೌನ್ ನಿಂದ ಎಲ್ಲರಿಗಿಂತ ರೈತರಿಗೆ ಹೆಚ್ವು ಪೆಟ್ಟು ಬಿದ್ದಿದೆ. ಆದ್ದರಿಂದ ಕೃಷಿ ವಲಯಕ್ಕೆ‌‌ ಸಂಬಂಧಿಸಿ ಎಲ್ಲಾ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಲಾಕ್ ಡೌನ್ ನ್ನು ದುರ್ಬಳಕೆ ಮಾಡಿಕೊಂಡು ರೈತರಿಗೆ ಮೋಸ, ವಂಚನೆ ಮಾಡುವ ದಲ್ಲಾಳಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸಲಿದೆ ಎಂದು‌ ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments