Webdunia - Bharat's app for daily news and videos

Install App

ಕೈ ಪಾಳೆಯದಲ್ಲಿ ಬಣಗಳು ಇಲ್ಲವೇ ಇಲ್ಲ ಎಂದ ಸಚಿವ

Webdunia
ಶನಿವಾರ, 29 ಡಿಸೆಂಬರ್ 2018 (21:14 IST)
ಕಾಂಗ್ರೆಸ್ ಪಕ್ಷದಲ್ಲಿ ಸಮಾಜಿಕ ನ್ಯಾಯ ಹಾಗೂ ಸಮಾನತೆಯ ನ್ಯಾಯದ ತತ್ವ ಪಾಲಿಸಲಾಗುತ್ತಿದೆ. ಇಲ್ಲಿ ಯಾರ ಬಣವೂ ಇಲ್ಲ ಎಂದು ನೂತನ ಸಚಿವ ಹೇಳಿದ್ದಾರೆ.

 ಸಾಮಾಜಿಕ ನ್ಯಾಯದಡಿ ನನಗೆ ಸಚಿವ ಸ್ಥಾನ ನೀಡಲಾಗಿದೆ. ಎಲ್ಲಾ ಸಮಾಜದವರಿಗೂ ಸಮಾನತೆ ಕಾಪಾಡಲಾಗಿದೆ. ಕಾಂಗ್ರೆಸ್ ನಲ್ಲಿ ಯಾರ ಬಣವು ಇಲ್ಲ ಎಂದು ನೂತನ ಸಚಿವ ಪಿ.ಟಿ.ಪರಮೇಶ್ವರನಾಯಕ್ ತಿಳಿಸಿದ್ದಾರೆ.

ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮೈತ್ರಿ ಸರ್ಕಾರ 5 ವರ್ಷ ಪೂರೈಸಲಿದೆ. ಬಿಜೆಪಿಯವರಿಂದ ನಮ್ಮ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದರು.

ಸುಳ್ವಾಡಿ ಗ್ರಾಮದ ವಿಷಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.   ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದರು. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments