Select Your Language

Notifications

webdunia
webdunia
webdunia
webdunia

ಅಧಿಕಾರಿಯನ್ನು ನೇಣಿಗೆ ಹಾಕಿ ಎಂದ ಸಚಿವ

ಸಚಿವ
ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಕಾರ್ಮಿಕ ಸಚಿವ ಫುಲ್ ಗರಂ ಆಗಿದ್ದಾರೆ.

ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ ಕಾರ್ಮಿಕ ಮಂತ್ರಿ ವೆಂಕಟರಮಣಪ್ಪ. ಬರದ ಕುರಿತ ಚರ್ಚೆಯಲ್ಲಿ ಅಧಿಕಾರಿಯನ್ನ ನೇಣಿಗೆ ಹಾಕಬೇಕು ಎಂದ ವೆಂಕಟರಮಣಪ್ಪ ಹೇಳಿದ್ರು.

ಸುಳ್ಳು ಹೇಳಿದರೆ ಬರೆ ಎಳೆಯುತ್ತೇನೆ ಎಂದು ಸಚಿವರು ಅವಾಜ್ ಹಾಕಿದ್ರು. ಕುಡಿಯುವ ನೀರಿನ ವಿಚಾರಕ್ಕೆ ಎಇಇ ಗೆ ಎಚ್ಚರಿಕೆ ನೀಡಿದರು ವೆಂಕಟರಮಣಪ್ಪ.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಈ ಘಟನೆ ನಡೆದಿದೆ. ಕುಡಿಯುವ ನೀರಿನ ವಿಚಾರಕ್ಕೆ ಸರಿಯಾದ ಮಾಹಿತಿ ನೀಡದ ಅಧಿಕಾರಿ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ರು.  ಚಳ್ಳಕೆರೆ ಎಇಇ  ಭೀಮಾನಾಯ್ಕ್ ಅವರಿಗೆ ನೇಣು ಹಾಕಬೇಕೆಂದು ಸಚಿವ ಹೇಳಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವನಾಥ್, ಸಿದ್ದರಾಮಯ್ಯರ ಕಲಹ 23 ರ ನಂತ್ರ ಸರಿಹೋಗುತ್ತಂತೆ!