Webdunia - Bharat's app for daily news and videos

Install App

ಅಧಿಕಾರಿಯನ್ನು ನೇಣಿಗೆ ಹಾಕಿ ಎಂದ ಸಚಿವ

Webdunia
ಮಂಗಳವಾರ, 14 ಮೇ 2019 (16:00 IST)
ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಕಾರ್ಮಿಕ ಸಚಿವ ಫುಲ್ ಗರಂ ಆಗಿದ್ದಾರೆ.

ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ ಕಾರ್ಮಿಕ ಮಂತ್ರಿ ವೆಂಕಟರಮಣಪ್ಪ. ಬರದ ಕುರಿತ ಚರ್ಚೆಯಲ್ಲಿ ಅಧಿಕಾರಿಯನ್ನ ನೇಣಿಗೆ ಹಾಕಬೇಕು ಎಂದ ವೆಂಕಟರಮಣಪ್ಪ ಹೇಳಿದ್ರು.

ಸುಳ್ಳು ಹೇಳಿದರೆ ಬರೆ ಎಳೆಯುತ್ತೇನೆ ಎಂದು ಸಚಿವರು ಅವಾಜ್ ಹಾಕಿದ್ರು. ಕುಡಿಯುವ ನೀರಿನ ವಿಚಾರಕ್ಕೆ ಎಇಇ ಗೆ ಎಚ್ಚರಿಕೆ ನೀಡಿದರು ವೆಂಕಟರಮಣಪ್ಪ.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಈ ಘಟನೆ ನಡೆದಿದೆ. ಕುಡಿಯುವ ನೀರಿನ ವಿಚಾರಕ್ಕೆ ಸರಿಯಾದ ಮಾಹಿತಿ ನೀಡದ ಅಧಿಕಾರಿ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ರು.  ಚಳ್ಳಕೆರೆ ಎಇಇ  ಭೀಮಾನಾಯ್ಕ್ ಅವರಿಗೆ ನೇಣು ಹಾಕಬೇಕೆಂದು ಸಚಿವ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments