Webdunia - Bharat's app for daily news and videos

Install App

ಅಧಿಕಾರಿಯನ್ನು ನೇಣಿಗೆ ಹಾಕಿ ಎಂದ ಸಚಿವ

Webdunia
ಮಂಗಳವಾರ, 14 ಮೇ 2019 (16:00 IST)
ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಕಾರ್ಮಿಕ ಸಚಿವ ಫುಲ್ ಗರಂ ಆಗಿದ್ದಾರೆ.

ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ ಕಾರ್ಮಿಕ ಮಂತ್ರಿ ವೆಂಕಟರಮಣಪ್ಪ. ಬರದ ಕುರಿತ ಚರ್ಚೆಯಲ್ಲಿ ಅಧಿಕಾರಿಯನ್ನ ನೇಣಿಗೆ ಹಾಕಬೇಕು ಎಂದ ವೆಂಕಟರಮಣಪ್ಪ ಹೇಳಿದ್ರು.

ಸುಳ್ಳು ಹೇಳಿದರೆ ಬರೆ ಎಳೆಯುತ್ತೇನೆ ಎಂದು ಸಚಿವರು ಅವಾಜ್ ಹಾಕಿದ್ರು. ಕುಡಿಯುವ ನೀರಿನ ವಿಚಾರಕ್ಕೆ ಎಇಇ ಗೆ ಎಚ್ಚರಿಕೆ ನೀಡಿದರು ವೆಂಕಟರಮಣಪ್ಪ.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಈ ಘಟನೆ ನಡೆದಿದೆ. ಕುಡಿಯುವ ನೀರಿನ ವಿಚಾರಕ್ಕೆ ಸರಿಯಾದ ಮಾಹಿತಿ ನೀಡದ ಅಧಿಕಾರಿ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ರು.  ಚಳ್ಳಕೆರೆ ಎಇಇ  ಭೀಮಾನಾಯ್ಕ್ ಅವರಿಗೆ ನೇಣು ಹಾಕಬೇಕೆಂದು ಸಚಿವ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು, ನಾಳೆ ಈ ಜಿಲ್ಲೆಗಳಿಗೆ ಭಾರೀ ಮಳೆ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಮುಂದಿನ ಸುದ್ದಿ
Show comments