Webdunia - Bharat's app for daily news and videos

Install App

ಕೊರೋನಾ ವೈರಸ್ ಗೆ ಬಲಿಯಾದ ನಗರಕ್ಕೆ ಬಂದ ಸಚಿವ ಬಿ. ಶ್ರೀರಾಮುಲು

Webdunia
ಭಾನುವಾರ, 15 ಮಾರ್ಚ್ 2020 (13:46 IST)
ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದ ವ್ಯಕ್ತಿಯಿದ್ದ ಕಲಬುರಗಿ ನಗರಕ್ಕೆ ಆರೋಗ್ಯ ಸಚಿವರು ಭೇಟಿ ನೀಡಿದ್ದಾರೆ.

ಕಲಬುರಗಿಯ 76 ವರ್ಷದ ವಯೋವೃದ್ಧ ವ್ಯಕ್ತಿಯ ಕುಟುಂಬದ ಸದಸ್ಯರು ಮತ್ತು ಚಿಕಿತ್ಸೆ ನೀಡಿದ ವೈದ್ಯ ಸಿಬ್ಬಂದಿಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಅರೋಗ್ಯ ಸಚಿವ ಬಿ.ಶ್ರೀರಾಮಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದೇಶದಲ್ಲಿ ಕೊರೋನಾ ಸೊಂಕಿಗೆ ಕಲಬುರಗಿಯ ವ್ಯಕ್ತಿ ಮೊದಲು ಮೃತರಾಗಿದ್ದು, ತುಂಬಾ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೊರೋನಾ ವೈರಸ್ ಮಾರಣಾಂತಿಕ ರೋಗವಲ್ಲ.

ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಲ್ಲಿ ಇದರಿಂದ ಪಾರಾಗಬಹುದು. ಜನರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments