Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಕೊರೊನಾ ಕಾಂಗ್ರೆಸ್ ಎಂದು ಟೀಕಿಸಿದ ಸಚಿವ

Webdunia
ಶನಿವಾರ, 11 ಜುಲೈ 2020 (17:03 IST)
ಕಾಂಗ್ರೆಸ್ ಪಾರ್ಟಿಯನ್ನು ಕೊರೊನಾ ಕಾಂಗ್ರೆಸ್ ಎಂದು ಕರೆದರೆ ಸರಿಹೋಗುತ್ತದೆ.

ಹೀಗಂತ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ತಬ್ಲಿಘಿಗಳಿಂದಲೇ ಕೊರೊನಾ ಹೆಚ್ಚಾಗಿ ಹರಡಿದೆ. ತಬ್ಲಿಘಿಗಳಿಗೆ ಕಾಂಗ್ರೆಸ್ ಸಹಕಾರ, ಪ್ರೋತ್ಸಾಹ ಮಾಡಿತ್ತು ಎಂದು ದೂರಿದ್ದಾರೆ.

ಇನ್ನು, ಪಿಪಿಇ ಕಿಟ್ ಹಾಗೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಕಾಂಗ್ರೆಸ್ ನವರು 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ.

ಆದರೆ ಎಲ್ಲಾ ಸಲಕರಣೆಗಳನ್ನು ಐದಾರು ನೂರು ಕೋಟಿ ರೂಪಾಯಿಗಳಲ್ಲಿ ಖರೀದಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾಸ್ತವ ಪರಿಸ್ಥಿತಿ ಹೀಗಿದ್ದಾಗ 2 ಸಾವಿರ ಕೋಟಿ ರೂಪಾಯಿಯ ಹಗರಣ ಎಲ್ಲಿ ಆಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments