Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಟಾಂಗ್ ಕೊಟ್ಟವರು ಯಾರು?

Webdunia
ಮಂಗಳವಾರ, 1 ಸೆಪ್ಟಂಬರ್ 2020 (21:26 IST)
ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ನಡುವೆ ವಾಗ್ಯುದ್ದ ಜೋರಾಗಿ ನಡೆಯುತ್ತಿದೆ.

ರಾಜ್ಯದಲ್ಲಿ ಮೂವರು ಡ್ರಗ್ ಡೀಲರ್ ಗಳು ಸೆರೆಸಿಕ್ಕಿದ್ದೇ ತಡ, ಒಂದೆಡೆ ಸ್ಯಾಂಡಲ್ ವುಡ್ ನಲ್ಲಿ ಚರ್ಚೆ ಶುರುವಾಗಿದ್ದರೆ, ಇತ್ತ ರಾಜಕೀಯ ರಂಗದಲ್ಲಿಯೂ ಸಖತ್ ಸೌಂಡ್ ಮಾಡ್ತಿದೆ. 

ಮೈತ್ರಿ ಸರಕಾರವನ್ನು ಡ್ರಗ್ ಮಾಫಿಯಾ ಉರುಳಿಸಿತ್ತು ಎಂದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಟ್ವಿಟ್ ಮೂಲಕ ಸಚಿವ ಸಿ.ಟಿ.ರವಿ ತಿವಿದಿದ್ದಾರೆ.
Odd day ಕಾಂಗ್ರೇಸ್ ನನ್ನ ಸರಕಾರವನ್ನು ಬೀಳಿಸಿತು.

EvenDay ಡ್ರಗ್ ಮಾಫಿಯಾ ನನ್ನ ಸರಕಾರವನ್ನು ಬೀಳಿಸಿತು ಅನ್ನುತ್ತೀರಿ. ಯಾವುದು ಸತ್ಯ- ಯಾವುದು ಮಿಥ್ಯ? ಭಗವಂತನೇ ಬಲ್ಲ ನಾಲಿಗೆಯ ಪರಿಯ!

ಎಂದು ವ್ಯಂಗ್ಯವಾಗಿ ಸಚಿವ ಸಿ.ಟಿ.ರವಿ ಟ್ವಿಟ್ ಮಾಡಿದ್ದಾರೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments