Webdunia - Bharat's app for daily news and videos

Install App

ಸರಕಾರಿ ಅಧಿಕಾರಿಗಳ ಬ್ಯಾಗ್ ಒಳಗೆ ಕೈಹಾಕಿದ ಸಚಿವ

Webdunia
ಬುಧವಾರ, 16 ಅಕ್ಟೋಬರ್ 2019 (19:41 IST)
ಸರಕಾರಿ ಅಧಿಕಾರಿಗಳ ಬ್ಯಾಗ್ ನೊಳಗೆ ಕೈ ಹಾಕಿದ ರಾಜ್ಯದ ಸಚಿವರೊಬ್ಬರು ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು, ಸಿಬ್ಬಂದಿಗಳ ಬ್ಯಾಗ್ ಪರೀಶೀಲನೆ ನಡೆಸಿದ್ದಾರೆ ಕಂದಾಯ ಸಚಿವ ಆರ್.ಅಶೋಕ್.

ಪ್ರತಿಯೊಂದು ಕೆಲಸಕ್ಕೂ ಲಂಚ ನೀಡಬೇಕು, ಸರಿಯಾದ ಸಮಯಕ್ಕೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ತಿಂಗಳಿಗೆ ಒಬ್ಬರೂ ತಹಶೀಲ್ದಾರ್ ಬರುತ್ತಾರೆ ಹಾಗೂ ಕಛೇರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮದ್ದೂರು ತಾಲ್ಲೂಕು ಕಛೇರಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಕಚೇರಿಯ ವಿವಿಧ ಶಾಖೆಗಳಿಗೆ ತೆರಳಿ ಸಿಬ್ಬಂದಿಗಳ ಬ್ಯಾಗ್, ಲಾಕರ್ ಟೇಬಲ್ ಗಳನ್ನು  ಪರಿಶೀಲನೆಗೆ ಸಚಿವರೇ ಸ್ವಯಂ ಮುಂದಾದ್ರು.

ಸಚಿವರು ತಪಾಸಣೆ ಮಾಡುತ್ತಿದ್ದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳ ಎದೆಯಲ್ಲಿ ನಡುಕ ಉಂಟಾಗಿತ್ತು. ನಂತರ  ಸಾರ್ವಜನಿಕರು ಸಚಿವರ ಎದುರಲ್ಲಿ ದೂರುಗಳ ಸುರಿಮಳೆಯನ್ನೇ ಹರಿಸಿದರು.

ಇದೇ ವೇಳೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ , ಜಿಲ್ಲಾಧಿಕಾರಿ ವೆಂಕಟೇಶ್ , ಅಪರ ಜಿಲ್ಲಾಧಿಕಾರಿ ಯೋಗೇಶ್ ಇತರೇ  ಅಧಿಕಾರಿಗಳು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments