Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕನನ್ನು ಹಿಗ್ಗಾಮುಗ್ಗಾ ಝಾಡಿಸಿದ ಸಚಿವ

Webdunia
ಶನಿವಾರ, 15 ಆಗಸ್ಟ್ 2020 (16:08 IST)
ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ಸಚಿವರೊಬ್ಬರು ಟೀಕಾಸ್ತ್ರ ಮುಂದುವರಿಸಿದ್ದಾರೆ.


ಕಾಂಗ್ರೆಸ್ ನವರಿಗೆ ಹೇಳೊಕೆ ಬೇರೆ ಮಾತಿಲ್ಲ. ಕೇವಲ ನಾಟಕೀಯ ಮಾತನಾಡುತ್ತಿದ್ದಾರೆ೦ದು ಸಚಿವ ಸಿ.ಸಿ. ಪಾಟೀಲ ಖ೦ಡಿಸಿದ್ದಾರೆ.

ಇನ್ನು, ಬೆಂಗಳೂರಿನ ಗಲಭೆ ಪ್ರಕರಣದಲ್ಲಿ ಒಬ್ಬ ದಲಿತ ಶಾಸಕನಿಗೆ ರಕ್ಷಣೆ ಕೊಡಲು ಕಾ೦ಗ್ರೆಸ್ ನಿ೦ದ ಆಗ್ತಿಲ್ಲ. ಕಾಂಗ್ರೆಸ್ ಶಾಸಕನಿಗೆ ಸಾಂತ್ವನ ಹೇಳಲು ಎಷ್ಟು ಕಾಂಗ್ರೆಸ್ ನಾಯಕರು, ಎಷ್ಟು ಪ್ರಯತ್ನ ಮಾಡಿದ್ದಾರೆ? ಎ೦ದು ಪ್ರಶ್ನಿಸಿದ್ದಾರೆ.

ಪಾದರಾಯನಪುರ ಗಲಾಟೆಯಲ್ಲಿ ಜೈಲಿನಿಂದ ಹೊರ ಬಂದವರಿಗೆ ಶಾಸಕ ಜಮೀರ್ ಅಹ್ಮದ್ ಸನ್ಮಾನ ಮಾಡಿದ್ದಾರೆ. ಅವರೇನು ಸ್ವಾತಂತ್ರ್ಯ ಭಾರತಕ್ಕಾಗಿ ಹೋರಾಡಿದ್ರಾ? ಎ೦ದು ಸಚಿವ ಸಿ.ಸಿ. ಪಾಟೀಲ್ ಕಿಡಿಕಾರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments