Webdunia - Bharat's app for daily news and videos

Install App

ಆ ಕಾರಣಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಸಚಿವ

Webdunia
ಶುಕ್ರವಾರ, 15 ಮೇ 2020 (17:23 IST)
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಖಡಕ್ಕಾಗಿ ಎಚ್ಚರಿಕೆ ಕೊಟ್ಟ ಘಟನೆ ನಡೆದಿದೆ.

ಕ್ವಾರಂಟೈನ್ ನಲ್ಲಿ ಇರುವವರನ್ನ ಸರಿಯಾಗಿ ನೋಡಿಕೊಳ್ಳಬೇಕು. ಗುಣಮಟ್ಟದ ಊಟ, ತಿಂಡಿ ಕೊಡಬೇಕು. ಈ ವಿಚಾರದಲ್ಲಿ ದೂರು ಬಂದರೆ ಸುಮ್ಮನಿರೋದಿಲ್ಲ. ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಮಾಡಿದ್ರೆ ಕ್ರಮ ತಗೋಬೇಕಾಗುತ್ತೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಖಡಕ್ಕಾಗಿ ಹೇಳಿದ್ದಾರೆ.

ಕೆ ಆರ್ ಪೇಟೆ ತಾಲೂಕಿನ ಕಿತ್ತೂರು ರಾಣಿ ವಸತಿ ಶಾಲೆಗೆ ಭೇಟಿ ನೀಡಿದ ಸಚಿವರು,   ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹೊರಗಡೆಯಿಂದ ಬಂದವರಿಗೆ ಕ್ವಾರಂಟೈನ್ ಮಾಡಲಾಗಿದೆ. ಅವರನ್ನ ಸರಿಯಾಗಿ ನೋಡಿಕೊಳ್ಳೋದು ನಮ್ಮ ಕರ್ತವ್ಯ. ಆದ್ರೆ ಊಟ, ತಿಂಡಿ, ಹಾಲು, ಇತ್ಯಾದಿ ವ್ಯವಸ್ಥೆಗಳನ್ನು ಸರಿಯಾಗಿ ಮಾಡುತ್ತಿಲ್ಲ ಎಂಬ ಆರೋಪ ಇದೆ. ಹೀಗೆ ನಡೆದುಕೊಂಡರೆ ಕ್ರಮ ತೆಗೆದುಕೊಳ್ಳಬೇಕಾಗತ್ತೆ ಎಂದು ಎಚ್ಚರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments