Select Your Language

Notifications

webdunia
webdunia
webdunia
webdunia

ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಎಸ್ಕೇಪ್​​

ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಎಸ್ಕೇಪ್​​
bangalore , ಭಾನುವಾರ, 8 ಜನವರಿ 2023 (17:47 IST)
ಬೆಂಗಳೂರಿನ ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಬೈಕ್​ಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಪರಾರಿಯಾಗಿದ್ದಾರೆ. ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ವಾಹನಗಳು ಇವಾಗಿವೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆ XUV ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಿಡಿಗೇಡಿಗಳ ಕೃತ್ಯ CCTVಯಲ್ಲಿ ಸೆರೆಯಾಗಿದೆ. ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ