Webdunia - Bharat's app for daily news and videos

Install App

ಅಡಿಕೆ ಗಿಡಗಳನ್ನ ನಾಶ ಮಾಡಿದ ಕಿಡಿಗೇಡಿಗಳು

Webdunia
ಮಂಗಳವಾರ, 26 ಸೆಪ್ಟಂಬರ್ 2023 (14:00 IST)
ನೂರಾರು ಅಡಿಕೆ ಗಿಡಗಳು ನಾಶವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಕೊಡ್ಕಣಿ ಗ್ರಾ‌ಮದಲ್ಲಿ ನಡೆದಿದೆ. ಕಿಡಿಗೇಡಿಗಳು 200ಕ್ಕೂ ಅಧಿಕ ಅಡಿಕೆ ಗಿಡಗಳನ್ನ ಕಡಿದಿದ್ದಾರೆ. ರೈತ ಕಳೆದ ಒಂದು ವರ್ಷದ ಹಿಂದೆ ಅಡಿಕೆ ಗಿಡ ನೆಟ್ಟಿದ್ದ. ಬಾಲಕೃಷ್ಣ ಶಾನಭಾಗ ಎಂಬುವವರಿಗೆ ಸೇರಿದ್ದ ತೋಟಲ್ಲಿ ಅಡಿಕೆ ಗಿಡ ನಾಶವಾಗಿದೆ. ಕಿಡಿಗೇಡಿಗಳು ರಾತ್ರೋ ರಾತ್ರಿ ಅಡಿಕೆ ಗಿಡ ಕಡಿದಿದ್ದಾರೆ. ಅಡಿಕೆ ಗಿಡ ಕಡಿದಿರುವುದನ್ನ ಕಂಡು ರೈತ ಕಣ್ಣೀರು ಹಾಕುತ್ತಿದ್ದಾನೆ. ಬಾಲಕೃಷ್ಣ ಶಾನಭಾಗ ಸುಮಾರು ಒಂದು ಎಕರೆ ಜಮೀನಿನಲ್ಲಿ ಅಡಿಕೆ ಗಿಡ ನೆಟ್ಟಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments