Webdunia - Bharat's app for daily news and videos

Install App

ಅಡಿಕೆ ಗಿಡಗಳನ್ನ ನಾಶ ಮಾಡಿದ ಕಿಡಿಗೇಡಿಗಳು

Webdunia
ಮಂಗಳವಾರ, 26 ಸೆಪ್ಟಂಬರ್ 2023 (14:00 IST)
ನೂರಾರು ಅಡಿಕೆ ಗಿಡಗಳು ನಾಶವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಕೊಡ್ಕಣಿ ಗ್ರಾ‌ಮದಲ್ಲಿ ನಡೆದಿದೆ. ಕಿಡಿಗೇಡಿಗಳು 200ಕ್ಕೂ ಅಧಿಕ ಅಡಿಕೆ ಗಿಡಗಳನ್ನ ಕಡಿದಿದ್ದಾರೆ. ರೈತ ಕಳೆದ ಒಂದು ವರ್ಷದ ಹಿಂದೆ ಅಡಿಕೆ ಗಿಡ ನೆಟ್ಟಿದ್ದ. ಬಾಲಕೃಷ್ಣ ಶಾನಭಾಗ ಎಂಬುವವರಿಗೆ ಸೇರಿದ್ದ ತೋಟಲ್ಲಿ ಅಡಿಕೆ ಗಿಡ ನಾಶವಾಗಿದೆ. ಕಿಡಿಗೇಡಿಗಳು ರಾತ್ರೋ ರಾತ್ರಿ ಅಡಿಕೆ ಗಿಡ ಕಡಿದಿದ್ದಾರೆ. ಅಡಿಕೆ ಗಿಡ ಕಡಿದಿರುವುದನ್ನ ಕಂಡು ರೈತ ಕಣ್ಣೀರು ಹಾಕುತ್ತಿದ್ದಾನೆ. ಬಾಲಕೃಷ್ಣ ಶಾನಭಾಗ ಸುಮಾರು ಒಂದು ಎಕರೆ ಜಮೀನಿನಲ್ಲಿ ಅಡಿಕೆ ಗಿಡ ನೆಟ್ಟಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments