Webdunia - Bharat's app for daily news and videos

Install App

ಎಣ್ಣೆ ಗುಂಗಲ್ಲಿದ್ದವರಿಂದ ಸಾಮೂಹಿಕ ನಡೆಯಿತು ಆ ನೀಚ ಕೆಲಸ

Webdunia
ಗುರುವಾರ, 2 ಜನವರಿ 2020 (18:59 IST)
ಇಬ್ಬರು ಯುವಕ, ಯುವತಿಯರು ತಡರಾತ್ರಿ ಇದ್ದಾಗ ಯುವಕರ ಗುಂಪೊಂದು ಬಂದು ಸಾಮೂಹಿಕವಾಗಿ ನೀಚ ಕೆಲಸ ಮಾಡಿ ಪರಾರಿಯಾಗಿದೆ.

ಯುವಕ -ಯುವತಿಯರು ಸೇರಿಕೊಂಡು ಹೊಸ ವರ್ಷ ಆಚರಣೆ ಮಾಡುತ್ತಿದ್ರು. ಆಗ ಕೆಲವರು ಪಾರ್ಟಿಯಲ್ಲಿ ಬಂದು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಇದನ್ನ ಪ್ರಶ್ನೆ ಮಾಡಿದ್ದಕ್ಕೆ ಯುವಕರ ಗುಂಪು ವಿದ್ಯಾರ್ಥಿ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದೆ.
ಬೆಂಗಳೂರಿನ ಕೋರಮಂಗಲದಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ